
ಕೊಲಂಬೋ(ನ.20): ಅಕ್ರಮವಾಗಿ ಲಂಕಾ ಜಲ ಗಡಿ ಪ್ರವೇಶಿಸಿದ್ದಾರೆ ಎಂಬ ಆರೋಪದಡಿ 11 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ ಎಂದು ಶ್ರೀಲಂಕಾ ಸೇನೆ ಸ್ಪಷ್ಟಪಡಿಸಿದೆ.
ತಮಿಳುನಾಡಿನ ರಾಮೇಶ್ವರಂ ಮೂಲದ ಮೀನುಗಾರರು ಲಂಕಾ ಸಮೀಪದ ನೆಡೂಂತೀವು ದ್ವೀಪದ ಬಳಿ ಅಕ್ರಮವಾಗಿ ಜಲಗಡಿ ಪ್ರವೇಶಿಸಿದ್ದೂ ಅಲ್ಲದೇ, ಅಲ್ಲಿ ಮೀನುಗಾರಿಕೆ ನಡೆಸುತ್ತಿದ್ದರು ಎಂದು ಶ್ರೀಲಂಕಾ ಕರಾವಳಿ ಕಾವಲು ಪಡೆ ಆರೋಪಿಸಿದೆ.
ಕಳೆದ ರಾತ್ರಿ ರಾಮೇಶ್ವರಂನಲ್ಲಿ 634 ಬೋಟ್'ಗಳಲ್ಲಿ 3,500 ಮೀನುಗಾರರು ಮೀನು ಹಿಡಿಯಲು ಸಮುದ್ರಕ್ಕಿಳಿದಿದ್ದಾರೆ ಎಂದು ವರದಿಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.