ವೇಶ್ಯಾವಾಟಿಕೆ :ಗ್ರಾಮ ಪಂಚಾಯತಿ ಅಧ್ಯಕ್ಷ, ಇಬ್ಬರು ಪೇದೆ ಸೇರಿ 12 ಮಂದಿ ಬಂಧನ

Published : Aug 29, 2017, 08:09 PM ISTUpdated : Apr 11, 2018, 12:43 PM IST
ವೇಶ್ಯಾವಾಟಿಕೆ :ಗ್ರಾಮ ಪಂಚಾಯತಿ ಅಧ್ಯಕ್ಷ, ಇಬ್ಬರು ಪೇದೆ ಸೇರಿ 12 ಮಂದಿ ಬಂಧನ

ಸಾರಾಂಶ

ಡಿಸಿಪಿ ಮಂಜುನಾಥ್ ನೇತೃತ್ವದಲ್ಲಿ ನಗರದ ಕಾಳಿದಾಸ ನಗರ, ಅರವಿಂದ್ ನಗರ ಸೇರಿದಂತೆ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿದರು.

ಚಿಕ್ಕಬಳ್ಳಾಪುರ(ಆ.29): ಗ್ರಾಮ ಪಂಚಾಯತ್ ಅಧ್ಯಕ್ಷ ಸೇರಿದಂತೆ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡ 12 ಮಂದಿಯನ್ನು ಚಿಕ್ಕಮಗಳೂರು ಡಿಸಿಐಬಿ ಪೊಲೀಸರು ಬಂಧಿಸಿದ್ದಾರೆ.ಡಿಸಿಪಿ  ಮಂಜುನಾಥ್ ನೇತೃತ್ವದಲ್ಲಿ ನಗರದ ಕಾಳಿದಾಸ ನಗರ, ಅರವಿಂದ್ ನಗರ ಸೇರಿದಂತೆ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿದರು. ಇನ್ನು ಈ ಕೃತ್ಯಕ್ಕೆ ಸಹಕರಿಸಿದ ಪೊಲೀಸ್ ಪೇದೆಗಳಾದ ಹರೀಶ್, ಹುಸೇನ್'ರನ್ನು ವಶಕ್ಕೆ ಪಡೆಯಲಾಗಿದೆ.ಈ ಸಂಬಂಧ ನಗರದ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡೆಡ್ಲಿ ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆ ದುರ್ಮರಣ; ಮೂವರು ಮಕ್ಕಳು ಅನಾಥ
ಬೆಂಗಳೂರಿನಲ್ಲಿ ಬಿಗ್ ಮ್ಯೂಸಿಕಲ್ ನೈಟ್; JAM JUNXION"ನಲ್ಲಿ ಚಂದನ್ ಶೆಟ್ಟಿ ಸೇರಿದಂತೆ ಪ್ರಸಿದ್ಧ ಬ್ಯಾಂಡ್ ಧಮಾಕಾ!