ಬೆಳೆ ವಿಮೆಗೆ ಬಡ್ಡಿ : ರೈತರಿಗೆ ಗುಡ್ ನ್ಯೂಸ್

Published : Aug 01, 2018, 11:24 AM IST
ಬೆಳೆ ವಿಮೆಗೆ ಬಡ್ಡಿ : ರೈತರಿಗೆ ಗುಡ್ ನ್ಯೂಸ್

ಸಾರಾಂಶ

ಬೆಳೆ ವಿಮೆಯನ್ನು ನೀಡುವುದು ತಡವಾದರೆ ಅದಕ್ಕೆ ಬಡ್ಡಿಯನ್ನು ಸೇರಿಸಿ ನೀಡಬೇಕು ಎಂದು ವಿಮಾ ಕಂಪನಿಗಳಿಗೆ ಕೇಂದ್ರ ಸರ್ಕಾರ ಹೇಳಿದೆ. 

ನವದೆಹಲಿ: ವಿಮಾ ಕಂಪನಿಗಳು 2 ತಿಂಗಳ ಒಳ ಗಾಗಿ ಬೆಳೆ ನಷ್ಟಕ್ಕೆ ಒಳಗಾದ ರೈತರಿಗೆ ಪೂರ್ಣ ಪ್ರಮಾಣದ ವಿಮಾ ಹಣ ತುಂಬಿಕೊಡದಿದ್ದರೆ, ಶೇ. 12ರಷ್ಟು ಬಡ್ಡಿಯೊಂದಿಗೆ ವಿಮಾ ಹಣವನ್ನು ನೀಡಬೇಕಾಗುತ್ತದೆ ಎಂದು ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಹೇಳಿದ್ದಾರೆ. 

ಲೋಕಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿ, ಕೃಷಿ ಸಮಸ್ಯೆಯಿಂದ ಬೆಳೆ ಕಳೆದುಕೊಂಡ ರೈತರಿಗೆ ನಷ್ಟ ಭರಿಸಲು ಸರ್ಕಾರ ‘ಪ್ರಧಾನ ಮಂತ್ರಿ ಫಸ ಲ್ ಬಿಮಾ’ ಯೋಜನೆಯನ್ನು 2016 ರ ಮುಂಗಾ ರು  ಋತುವಿನಿಂದ ಆರಂಭಿಸಿದೆ. ಹೀಗಾಗಿ ರೈತ ರು ಪೂರ್ಣ ಪ್ರಮಾಣದ ಬೆಳೆ ವಿಮೆಯನ್ನು ಪಡೆಯಲಿದ್ದಾರೆ,’ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೈ ಅಭ್ಯರ್ಥಿಗಳ ಸೋಲಿಗೆ ಆ ಪಕ್ಷದ ನಾಯಕರೇ ಮುಂದು: ಶಾಸಕ ಬಸನಗೌಡ ಪಾಟೀಲ ಯತ್ನಾಳ ಲೇವಡಿ
28ರ ಜಿಮ್ ಟ್ರೈನರ್‌ಗೆ 42ರ ಮಹಿಳೆ ಜೊತೆ ಸಂಬಂಧ? ಯುವಕನ ಸಾವಿನ ಹಿಂದೆ ಆಂಟಿ ಕರಿನೆರಳು