ಮಹಾಮೈತ್ರಿಗೆ ತಲೆನೋವಾಗಿದ್ದಾರಾ ಶಿವಪಾಲ್ ಯಾದವ್?

Published : Oct 03, 2018, 03:39 PM ISTUpdated : Oct 03, 2018, 05:50 PM IST
ಮಹಾಮೈತ್ರಿಗೆ ತಲೆನೋವಾಗಿದ್ದಾರಾ ಶಿವಪಾಲ್ ಯಾದವ್?

ಸಾರಾಂಶ

ಲೋಕಸಭಾ ಚುನಾವಣೆಗೆ ಸಿದ್ಧವಾಗುತ್ತಿದೆ ಅಖಾಡ |  ಅಖಿಲೇಶ್ ಯಾದವ್ ಅವರ ಚಿಕ್ಕಪ್ಪ ಶಿವಪಾಲ್ ಯಾದವ್ ರಿಂದ ಸೆಕ್ಯುಲರ್ ಸಮಾಜವಾದಿ ಮೋರ್ಚಾ ಸ್ಥಾಪನೆ 

ಲಕ್ನೋ (ಅ. 03): ಉತ್ತರ ಪ್ರದೇಶದಲ್ಲಿ ಎಸ್‌ಪಿ, ಬಿಎಸ್‌ಪಿ, ಕಾಂಗ್ರೆಸ್ ಮತ್ತು ಆರ್ ಲ್‌ಡಿ ನಡುವೆ ಮೈತ್ರಿ ಮಾತುಕತೆಗಳು ಅಂತಿಮ ಹಂತದಲ್ಲಿರುವಾಗಲೇ ಅಖಿಲೇಶ್ ಯಾದವ್ ಅವರ ಚಿಕ್ಕಪ್ಪ ಶಿವಪಾಲ್ ಯಾದವ್ ಸೆಕ್ಯುಲರ್ ಸಮಾಜವಾದಿ ಮೋರ್ಚಾ ಸ್ಥಾಪಿಸಿದ್ದು, ಬರೀ ಯಾದವರು ಮತ್ತು ಮುಸ್ಲಿಮರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ.

ಕೈಲಾಸ ಮಾನಸ ಸರೋವರ ಯಾತ್ರೆ ಬಳಿಕ ದೈವ ಭಕ್ತರಾದರಾ ರಾಹುಲ್ ಗಾಂಧಿ?

ಶಿವಪಾಲ್ ಯಾದವ್‌ಗೆ ತುಂಬಾ ವೋಟು ಕಿತ್ತುಕೊಳ್ಳುವ ಶಕ್ತಿ ಇಲ್ಲದೇ ಹೋದರೂ ಮಹಾಮೈತ್ರಿಗೆ ತಲೆ ನೋವು ಕೊಡುವುದು ನಿಶ್ಚಿತ.

ಲೋಕಸಭಾ ಚುನಾವಣೆ: ಬಿಜೆಪಿ ಗೆಲ್ಲಲು ರಾಮಮಂದಿರ ನಿರ್ಮಾಣ ಅನಿವಾರ್ಯನಾ?

 

- ಪ್ರಶಾಂತ್ ನಾತು, 

ರಾಜಕಾರಣದ ಸುದ್ದಿಗಾಗಿ ಇಂಡಿಯಾ ಗೇಟ್  ಕ್ಲಿಕ್ ಮಾಡಿ 


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆ ಶಿವಕುಮಾರ್‌ಗೆ ಕೇಂದ್ರ ನಾಯಕತ್ವ ಸ್ಥಾನ : ಕಾಂಗ್ರೆಸ್‌ನಲ್ಲಿ ಕೂಗು
ನಾಯಕತ್ವ ಬದಲಾವಣೆ ಹೇಳಿಕೆ ಒಂದು ತಿಂಗಳ ಮೌನವ್ರತ : ಪಿ.ರವಿಕುಮಾರ್