ಶಾಲಾ ಬಸ್’ಗೆ ರೈಲು ಡಿಕ್ಕಿ; 13 ಮಕ್ಕಳು ದುರ್ಮರಣ

Published : Apr 26, 2018, 10:28 AM IST
ಶಾಲಾ ಬಸ್’ಗೆ ರೈಲು ಡಿಕ್ಕಿ; 13 ಮಕ್ಕಳು ದುರ್ಮರಣ

ಸಾರಾಂಶ

ಕುಶೀನಗರದಲ್ಲಿ ಶಾಲಾ ಬಸ್’ಗೆ ರೈಲು ಡಿಕ್ಕಿಯಾಗಿ  ಭೀಕರ ಅಪಘಾತ ಸಂಭವಿಸಿದೆ. ಬಸ್ ಡ್ರೈವರ್ ಸೇರಿದಂತೆ 13 ಮಕ್ಕಳು ದುರ್ಮರಣ ಹೊಂದಿದ್ದಾರೆ.  

ಲಕ್ನೋ (ಏ. 26): ಕುಶೀನಗರದಲ್ಲಿ ಶಾಲಾ ಬಸ್’ಗೆ ರೈಲು ಡಿಕ್ಕಿಯಾಗಿ  ಭೀಕರ ಅಪಘಾತ ಸಂಭವಿಸಿದೆ. ಬಸ್ ಡ್ರೈವರ್ ಸೇರಿದಂತೆ 13 ಮಕ್ಕಳು ದುರ್ಮರಣ ಹೊಂದಿದ್ದಾರೆ.  

ದುದಹೀ ರೈಲ್ವೆ ಕ್ರಾಸಿಂಗ್​ನಲ್ಲಿ ಶಾಲಾ ಬಸ್​’ಗೆ ರೈಲು ಡಿಕ್ಕಿಯಾಗಿದೆ. ಡಿವೈನ್ ಪಬ್ಲಿಕ್ ಸ್ಕೂಲ್’ಗೆ ಬಸ್’​ನಲ್ಲಿ 22 ಮಕ್ಕಳು ಶಾಲೆಗೆ ತೆರಳುತ್ತಿದ್ದರು. 8 ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ.  ಗಾಯಾಳು ವಿದ್ಯಾರ್ಥಿಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ಪ್ರಧಾನಿ ನರೇಂದ್ರ ಮೋದಿ ಘಟನೆ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಉತ್ತರ ಪ್ರದೇಶ ಸರ್ಕಾರ ಹಾಗೂ ರೈಲ್ವೇ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾಯುತಿ ಬ್ರೇಕ್‌?: ದೇವೇಂದ್ರ ಫಡ್ನವಿಸ್‌ಗೆ ಕೈಕೊಟ್ಟ ಶಿಂಧೆ ಸೇನೆ, ರಾಜ್‌ ಠಾಕ್ರೆ ಎಂಎನ್‌ಎಸ್‌ ಜೊತೆ ಮೈತ್ರಿ!
77ನೇ ಗಣರಾಜ್ಯೋತ್ಸವ ಸಂಭ್ರಮ: ಶಾಲಾ ಮಕ್ಕಳ ಭಾಷಣಕ್ಕೆ ಇಲ್ಲಿದೆ ಸರಳ ಮತ್ತು ಪರಿಣಾಮಕಾರಿ ಟಿಪ್ಸ್!