
ಬೆಂಗಳೂರು[ಫೆ.21] ಹಲ್ಲೆ ಮಾಡಿ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಅಮಾನತು ಶಾಸಕ ಕಂಪ್ಲಿ ಗಣೇಶ್ ಅವರನ್ನು ರಾಮನಗರ ಪೊಲೀಸರು ಹೊರರಾಜ್ಯದಿಂದ ಆರೆಸ್ಟ್ ಮಾಡಿ ಕರೆತಂದಿದ್ದರು.
ಇಂದು[ಗುರುವಾರ] ನ್ಯಾಯಾಲಯದ ಮುಂದೆ ಅವರನ್ನು ಹಾಜರು ಪಡಿಸಲಾಗಿದ್ದು ನ್ಯಾಯಾಲಯ ಗಣೇಶ್ಗೆ 14 ದಿನದ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು ಪರಪ್ಪನ ಅಗ್ರಹಾರಕ್ಕೆ ಕರೆದೊಯ್ಯಲಾಗುತ್ತದೆ.
ಕೊನೆಗೂ ಹಲ್ಲೆಕೋರ ಶಾಸಕ ಬಂಧನನನಗೆ ಉಸಿರಾಟದ ಸಮಸ್ಯೆ ಇದೆ ಎಂದಿರುವ ಶಾಸಕ ಗಣೇಶ್ ಸೆಕ್ಷನ್ 167ರಡಿ ವೈದ್ಯಕೀಯ ಚಿಕಿತ್ಸೆಗೆ ತೆರಳಬೇಕಿದ್ದು ಜಾಮೀನಿಗೆ ವಕೀಲರ ಮೂಲಕ ಮನವಿ ಮಾಡಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.