ಸುಪ್ರೀಂಕೋರ್ಟ್ ಕಾವೇರಿ ತೀರ್ಪು ಹಿನ್ನೆಲೆ : ಬೆಂಗಳೂರು ಹಾಗೂ ಮಂಡ್ಯದಲ್ಲಿ ನಿಷೇಧಾಜ್ಞೆ

Published : Sep 26, 2016, 11:06 AM ISTUpdated : Apr 11, 2018, 01:07 PM IST
ಸುಪ್ರೀಂಕೋರ್ಟ್ ಕಾವೇರಿ ತೀರ್ಪು ಹಿನ್ನೆಲೆ : ಬೆಂಗಳೂರು ಹಾಗೂ ಮಂಡ್ಯದಲ್ಲಿ ನಿಷೇಧಾಜ್ಞೆ

ಸಾರಾಂಶ

ಬೆಂಗಳೂರು/ಮಂಡ್ಯ(ಸೆ.26): ಸುಪ್ರೀಂಕೋರ್ಟ್​ನಲ್ಲಿ ಕಾವೇರಿ ತೀರ್ಪು ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆ ಹಾಗೂ ಮಂಡ್ಯ ಜಿಲ್ಲೆಯ ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣ, ಮಳವಳ್ಳಿ, ಪಾಂಡವಪುರ ತಾಲೂಕಿನಲ್ಲಿ ನಿನ್ನೆ ಮಧ್ಯಾಹ್ನದಿಂದಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ 6 ರಿಂದಲೇ  ಮದ್ಯ ಮಾರಾಟವೂ ನಿಷೇಧಿಸಲಾಗಿದೆ. ಬಂದೂಬಸ್ತ್'ಗಾಗಿ  14 ಅರೆಸೇನಾ ತುಕಡಿ, 40 KSRP, ಸಿಎಆರ್ ತುಕಡಿ ನಿಯೋಜಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಳ್ಳಿ ಕೂಲಿ ಕಾರ್ಮಿಕರ ಮಕ್ಕಳ ಆರೈಕೆಗೆ ‘ಮಕ್ಕಳ ಮನೆ’: ಕಲ್ಯಾಣ ಕರ್ನಾಟಕದಲ್ಲಿ ಹೊಸ ಪ್ರಯೋಗ
2026 ರ ಕೆಟ್ಟ ಸಮಯ, ಈ 4 ರಾಶಿಗೆ ರಾಹು, ಮಂಗಳ ಮತ್ತು ಶನಿ ಅತ್ಯಂತ ಕಠಿಣ ಪರೀಕ್ಷೆ