17 ಐಎಎಸ್,33 ಐಪಿಎಸ್‌ ವರ್ಗಾವಣೆ ಹಿಂದಿದೆ ಅಸಲಿ ಕಾರಣ!

Published : Feb 22, 2019, 06:29 PM ISTUpdated : Feb 22, 2019, 06:42 PM IST
17 ಐಎಎಸ್,33 ಐಪಿಎಸ್‌ ವರ್ಗಾವಣೆ ಹಿಂದಿದೆ ಅಸಲಿ ಕಾರಣ!

ಸಾರಾಂಶ

ಕಳೆದ 2 ದಿನಗಳಿಂದ ರಾಜ್ಯ ಸರಕಾರ ವರ್ಗಾವಣೆ ಪರ್ವ ನಡೆಸುತ್ತಿದೆ. ಇದಕ್ಕೆ ಏನು ಕಾರಣ ಎಂಬುದನ್ನು ಹೊಸದಾಗಿ ಹೇಳಬೇಕಾಗಿಲ್ಲ. 

ಬೆಂಗಳೂರು[ಫೆ.22] ಕಳೆದ 48 ಗಂಟೆಗಳ ಅವಧಿಯಲ್ಲಿ ರಾಜ್ಯ ಸರಕಾರ 17 ಐಎಎಸ್, 33 ಐಪಿಎಸ್, ಒಬ್ಬರು ಕೆಎಎಸ್ ಅಧಿಕಾರಿಗಳ ಸ್ಥಾನ ಪಲ್ಲಟ ಮಾಡಿದೆ.ಹಾಗಾದರೆ ಇಂಥ ಮೇಜರ್ ಸರ್ಜರಿಗೆ ಕಾರಣ ಏನು? ಉತ್ತರ ಬಹಳ ಸರಳ.. ಅದು ಲೋಕಸಭಾ ಚುನಾವಣೆ.

ಖಡಕ್ ಡಿಸಿ, ಜನ ಮೆಚ್ಚಿದ ದಕ್ಷ ಅಧಿಕಾರಿ ರೋಹಿಣಿ ಸಿಂಧೂರಿ

ಲೋಕಸಭಾ ಚುನಾವಣೆ ಅಧಿಸೂಚನೆ ಪ್ರಕಟವಾದರೆ ವರ್ಗಾವಣೆಗೆ ಅವಕಾಶ ಇರುವುದಿಲ್ಲ ಎಂಬುದನ್ನು ಮನಗಂಡ ಸರಕಾರ ಈಗಲೇ ಆಯಕಟ್ಟಿನ ಸ್ಥಾನ ಭದ್ರ ಮಾಡಿಕೊಳ್ಳುತ್ತಿದೆ.

ನಾಗರಿಕರ ಒತ್ತಡ ಕೇಳಿಬಂದ ನಂತರ ಅಣ್ಣಾಮಲೈ ಅವರ ವರ್ಗಾವಣೆ ಆದೇಶವನ್ನು ಮಾತ್ರ ಹಿಂದಕ್ಕೆ ಪಡೆಯಲಾಗಿದೆ. ಸದ್ಯಕ್ಕೆ ವರ್ಗಾವಣೆ ಪರ್ವ ನಿಲ್ಲುವಂತೆಯೂ ಕಾಣುತ್ತಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆ ಶಿವಕುಮಾರ್‌ಗೆ ಕೇಂದ್ರ ನಾಯಕತ್ವ ಸ್ಥಾನ : ಕಾಂಗ್ರೆಸ್‌ನಲ್ಲಿ ಕೂಗು
ನಾಯಕತ್ವ ಬದಲಾವಣೆ ಹೇಳಿಕೆ ಒಂದು ತಿಂಗಳ ಮೌನವ್ರತ : ಪಿ.ರವಿಕುಮಾರ್