
ನವದೆಹಲಿ [ಜೂ.17]: ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪುನರ್ಆಯ್ಕೆಯಾದ ನಂತರ ಸ್ಥಾಪಿತವಾಗಿರುವ 17 ನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ ದಿಂದ ಆರಂಭವಾಗಲಿದೆ.
ಈ ಬಾರಿ ಅಧಿವೇಶನದಲ್ಲಿ ನೂತನ ಸಂಸದರ ಪ್ರಮಾಣ, ಸ್ಪೀಕರ್ ಆಯ್ಕೆ ಹಾಗೂ ಬಜೆಟ್ ಮಂಡನೆ ನಡೆಯಬೇಕಿವೆ. ಜತೆಗೆ ತ್ರಿವಳಿ ತಲಾಖ್ ಸೇರಿದಂತೆ ಹಲವು ಮಸೂದೆಗಳು ಅಂಗೀಕಾರವಾಗುವ ನಿರೀಕ್ಷೆ ಇದೆ.
ಜೂ. 20 ರಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಭಾಷಣ ಮಾಡಲಿದ್ದಾರೆ. ವಿವಿಧ ವಿಚಾರಗಳು ಹೊಸ ಲೋಕಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.