ಬ್ಲಾಕ್ ಅಂಡ್ ವೈಟ್ ದಂಧೆ; ಇಬ್ಬರು ಸಿಸಿಬಿ ಪೇದೆಗಳು ಅಮಾನತು

Published : Dec 01, 2017, 10:24 PM ISTUpdated : Apr 11, 2018, 12:38 PM IST
ಬ್ಲಾಕ್ ಅಂಡ್ ವೈಟ್ ದಂಧೆ; ಇಬ್ಬರು ಸಿಸಿಬಿ ಪೇದೆಗಳು ಅಮಾನತು

ಸಾರಾಂಶ

ಪೊಲೀಸರ ಹೆಸರಲ್ಲಿ ಬ್ಲಾಕ್ & ವೈಟ್ ದಂಧೆಯಲ್ಲಿ ಭಾಗಿಯಾಗಿದ್ದ  ಸಿಸಿಬಿ ಪೇದೆಗಳಾದ ನರಸಿಂಹ ಮೂರ್ತಿ, ಗಂಗಾಧರ್ 'ರನ್ನು  ಅಮಾನತುಗೊಳಿಸಿ ಬೆಂಗಳೂರು ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು (ಡಿ.01): ಪೊಲೀಸರ ಹೆಸರಲ್ಲಿ ಬ್ಲಾಕ್ & ವೈಟ್ ದಂಧೆಯಲ್ಲಿ ಭಾಗಿಯಾಗಿದ್ದ  ಸಿಸಿಬಿ ಪೇದೆಗಳಾದ ನರಸಿಂಹ ಮೂರ್ತಿ, ಗಂಗಾಧರ್ 'ರನ್ನು  ಅಮಾನತುಗೊಳಿಸಿ ಬೆಂಗಳೂರು ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಸಿಸಿಬಿ ಪೇದೆಗಳು ಮಹಿಳೆಯೊಬ್ಬರಿಂದ  1 ಕೋಟಿ ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಹೈಗ್ರೌಂಡ್​ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಮೇಲ್ನೋಟಕ್ಕೆ ಮೂವರು ತಪ್ಪು ಎಸಗಿರುವುದು ಕಂಡುಬಂದಿದೆ. ಯಾರ ಆದೇಶದ ಮೇರೆಗೆ ರೇಡ್​ ಮಾಡಲು ಹೋಗಿದ್ದಾರೆಂದು ತಿಳಿದಿಲ್ಲ.  ಮೂವರ ವಿಚಾರಣೆ ಬಳಿಕ ಸತ್ಯಾಂಶ ತಿಳಿದು ಬರಲಿದೆ ಎಂದು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಹೇಳಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಸಕ ಬೈರತಿಗೆ ಕಂಟಕವಾದ ಕುಂಭಮೇಳ ಯಾತ್ರೆ!
ಕರ್ನಾಟಕಕ್ಕೆ ಶೀತ ಅಲೆಯ ಕಂಟಕ: ರಾಯಚೂರಿನಲ್ಲಿ 9.4 ಡಿಗ್ರಿಗೆ ಕುಸಿದ ತಾಪಮಾನ! ಎಲ್ಲೆಲ್ಲಿ ಆರೆಂಜ್ ಅಲರ್ಟ್?