ಕೆಪಿಎಸ್’ಸಿ ಕರ್ಮಕಾಂಡ; ಇಬ್ಬರು ಪೇದೆಗಳು ಸಸ್ಪೆಂಡ್

Published : Mar 17, 2018, 10:04 AM ISTUpdated : Apr 11, 2018, 12:36 PM IST
ಕೆಪಿಎಸ್’ಸಿ ಕರ್ಮಕಾಂಡ; ಇಬ್ಬರು ಪೇದೆಗಳು ಸಸ್ಪೆಂಡ್

ಸಾರಾಂಶ

ಕೆಪಿಎಸ್’ಸಿ ಕರ್ಮಕಾಂಡ ಪ್ರಕರಣವೊಂದು ಬಯಲಾಗಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರು ಅಮಾನತುಗೊಂಡಿದ್ದಾರೆ. 

ಗುಲ್ಬರ್ಗಾ (ಮಾ. 17): ಕೆಪಿಎಸ್’ಸಿ ಕರ್ಮಕಾಂಡ ಪ್ರಕರಣವೊಂದು ಬಯಲಾಗಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರು ಅಮಾನತುಗೊಂಡಿದ್ದಾರೆ. 

ಅಕ್ರಮವಾಗಿ ನೇಮಕವಾದ ಅಭ್ಯರ್ಥಿಗಳ ಬಳಿ ಡೀಲ್ ನಡೆಸುತ್ತಿದ್ದ ಇಬ್ಬರು ಪೇದೆಗಳಾದ  ಅಶೋಕ್ ನಗರ ಠಾಣೆ ರೈಟರ್ ನೆಹರು ಸಿಂಗ್ & ಪೇದೆ ಮಲ್ಲಿಕಾರ್ಜುನ್ ಎಂಬುವವರು ಅಮಾನತುಗೊಂಡಿದ್ದಾರೆ.  ಕಲಬುರಗಿ ಎಸ್ಪಿ ಎನ್ ಶಶಿಕುಮಾರ್ ಆದೇಶ ಅಮಾನತು ಆದೇಶ ನೀಡಿದ್ದಾರೆ. 
ಅಕ್ರಮವಾಗಿ ನೇಮಕವಾದ ಅಭ್ಯರ್ಥಿಗಳ ಬಳಿ ಲಕ್ಷಾಂತರ ರೂಪಾಯಿ ಹಣ ಡೀಲ್ ಮಾಡುತ್ತಿದ್ದರು.  ಅಕ್ರಮವಾಗಿ ನೇಮಕಗೊಂಡಿರಿ, ಕೆಲಸ ಕಳೆದುಕೊಳ್ಳುತ್ತೀರಿ ಅಂತಾ ಧಮ್ಕಿ ಹಾಕಿ ಹಣ ವಸೂಲಿ ಮಾಡುತ್ತಿದ್ದರು ಎನ್ನಲಾಗಿದೆ. ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಪ್ಪಳದಲ್ಲಿ ಭೀಕರ ಅಪಘಾತ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ವನ್ಯಜೀವಿ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಈಶ್ವರ್‌ ಖಂಡ್ರೆ