
ಬೆಳಗಾವಿ(ಡಿ.02): ಐಟಿ ದಾಳಿ ವೇಳೆ ಕಂತೆ ಕಂತೆ 2000 ರೂಪಾಯಿ ನೋಟುಗಳು ಮತ್ತು ಕೆಜಿಗಟ್ಟಲೆ ಬಂಗಾರ ಪತ್ತೆಯಾದ ಹಿನ್ನೆಲೆಯಲ್ಲಿ ಸಿಎಂ ಆಪ್ತ ಅಧಿಕಾರಿಗಳಾದ ಚಿಕ್ಕರಾಯಪ್ಪ ಮತ್ತು ಜಯಚಂದ್ರ ಅವರನ್ನ ಅಮಾನತು ಮಾಡಲಾಗಿದೆ. ವಿಧಾನಪರಿಷತ್`ನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಈ ಆದೇಶ ಮಾಡಿರುವ ಬಗ್ಗೆ ಪ್ರಕಟಿಸಿದ್ದಾರೆ.
ಕಾವೇರಿ ನೀರಾವರಿ ನಿಗಮದ ಎಂಡಿ ಚಿಕ್ಕರಾಯಪ್ಪ, ರಾಜ್ಯ ಹೆದ್ದಾರಿ ಪ್ರಾಧಿಕಾರದ ಅಧ್ಯಕ್ಷ ಜಯಚಂದ್ರ ಅಮಾನತಾದ ಅಧಿಕಾರಿಗಳು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.