ಚಾಲಕನ ನಿರ್ಲಕ್ಷ್ಯದಿಂದ ಯಾತ್ರಾರ್ಥಿಗಳ ಮೇಲೆ ಕಾರು ಹರಿದು ಇಬ್ಬರ ಸಾವು

Published : Mar 27, 2017, 03:09 PM ISTUpdated : Apr 11, 2018, 01:00 PM IST
ಚಾಲಕನ ನಿರ್ಲಕ್ಷ್ಯದಿಂದ ಯಾತ್ರಾರ್ಥಿಗಳ ಮೇಲೆ ಕಾರು ಹರಿದು ಇಬ್ಬರ ಸಾವು

ಸಾರಾಂಶ

ಚಾಲಕನ ನಿರ್ಲಕ್ಷದಿಂದ ರಸ್ತೆ ಪಕ್ಕ ಬಸ್​ಗಾಗಿ ಕಾಯುತ್ತಿದ್ದ ಮೂವರು ಯಾತ್ರಿಕರ ಮೇಲೆ ಆಲ್ಟೋ ಕಾರು ಹರಿದು ಇಬ್ಬರು ಯಾತ್ರಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ. ಎಂ.ಕೆ. ಹುಬ್ಬಳಿಯ ಮಲಪ್ರಭಾ ಸೇತುವೆ ಬಳಿ ಈ ಘಟನೆ ನಡೆದಿದೆ.

ಬೆಳಗಾವಿ (ಮಾ.27): ಚಾಲಕನ ನಿರ್ಲಕ್ಷದಿಂದ ರಸ್ತೆ ಪಕ್ಕ ಬಸ್​ಗಾಗಿ ಕಾಯುತ್ತಿದ್ದ ಮೂವರು ಯಾತ್ರಿಕರ ಮೇಲೆ ಆಲ್ಟೋ ಕಾರು ಹರಿದು ಇಬ್ಬರು ಯಾತ್ರಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ. ಎಂ.ಕೆ. ಹುಬ್ಬಳಿಯ ಮಲಪ್ರಭಾ ಸೇತುವೆ ಬಳಿ ಈ ಘಟನೆ ನಡೆದಿದೆ.

ರತ್ನವ್ವ ಶಿವಬಸಪ್ಪ (55) ಹಾಗೂ ನಾಲ್ಕು ವರ್ಷದ ಮಗು ಸಾವನ್ನಪ್ಪಿರುವ ಮೃ ದುರ್ದೈವಿಗಳು. ಗಂಭೀರ ಗಾಯಗೊಂಡ ಗೌರವ್ವನನ್ನು ಬೆಳಗಾವಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಗಂಗಾಂಬಿಕೆ ದೇವಿ ದರ್ಶನ ಪಡೆದು ಬಸ್​ಗಾಗಿ ಕಾಯುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.  ಸ್ಥಳಕ್ಕೆ ಕಿತ್ತೂರು ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಈಗಲೂ 'ನನಗೆ ಗೊತ್ತಿಲ್ಲ' ಎನ್ನುವುದು ಉತ್ತರವಾಗಬಾರದು: ಡಿಜಿಪಿ ವಿರುದ್ಧ ಕ್ರಮಕ್ಕೆ ಸುರೇಶ್‌ಕುಮಾರ್‌ ಒತ್ತಾಯ!
ಬೆಂಗಳೂರಿಗರ ಅಚ್ಚುಮೆಚ್ಚಿನ ಆಹಾರ ಬಿರಿಯಾನಿ: ಸ್ವಿಗ್ಗಿಯಲ್ಲಿ ದಾಖಲೆಯ 161 ಲಕ್ಷ ಬಿರಿಯಾನಿ ಆರ್ಡರ್!