ಮಹಾರಾಷ್ಟ್ರದ ಕೊಯ್ನಾದಿಂದ ರಾಜ್ಯಕ್ಕೆ ನೀರು

Published : Apr 11, 2017, 05:32 PM ISTUpdated : Apr 11, 2018, 01:10 PM IST
ಮಹಾರಾಷ್ಟ್ರದ ಕೊಯ್ನಾದಿಂದ ರಾಜ್ಯಕ್ಕೆ ನೀರು

ಸಾರಾಂಶ

ಮಾ.10ರಂದು ಸಂಸದ ಪ್ರಹ್ಲಾದ್ ಜೋಷಿ, ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ, ಅಥಣಿ ಶಾಸಕ ಲಕ್ಷ್ಮಣ್ ಸವದಿ ನೇತೃತ್ವದ ಬಿಜೆಪಿ ನೇತೃತ್ವದ ನಿಯೋಗ ನೀರು ಬಿಡುಗಡೆ ಮಾಡಲು ಮನವಿ ಮಾಡಿದ್ದರು.

ಬೆಂಗಳೂರು(ಏ.11): ಇಂದು ರಾತ್ರಿ ಕೊಯ್ನಾ ಜಲಾಶಯದಿಂದ ರಾಜ್ಯಕ್ಕೆ 2.5 ಟಿಎಂಸಿ ನೀರು ಬಿಡುಗಡೆ ಮಾಡಲು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಸೂಚನೆ ನೀಡಿದ್ದಾರೆ.

ಮಾ.10ರಂದು ಸಂಸದ ಪ್ರಹ್ಲಾದ್ ಜೋಷಿ, ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ, ಅಥಣಿ ಶಾಸಕ ಲಕ್ಷ್ಮಣ್ ಸವದಿ ನೇತೃತ್ವದ ಬಿಜೆಪಿ ನೇತೃತ್ವದ ನಿಯೋಗ ನೀರು ಬಿಡುಗಡೆ ಮಾಡಲು ಮನವಿ ಮಾಡಿದ್ದರು.

'ನಮ್ಮ ಮನವಿಗೆ ಸ್ಪಂದಿಸಿ 2.5 ಟಿಎಂಸಿ ನೀರನ್ನು ಕೊಯ್ನಾ ಜಲಾಶಯದಿಂದ ಬಿಡಲು ಸೂಚಿಸಿರುವ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಹಾಗೂ ಮಹಾರಾಷ್ಟ್ರ ಸರಕಾರಕ್ಕೆ ಧನ್ಯವಾದಗಳು' ಎಂದು ಅಥಣಿ ಶಾಸಕ ಶ್ರೀ ಲಕ್ಷ್ಮಣ ಸಂಗಪ್ಪ ಸವದಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಿವಿ ನೋಡ್ತಿದ್ದ ಬಾಲಕಿಗೆ ಅಪ್ಪನ ಆಗಮನದ ಬಗ್ಗೆ ಸೂಚನೆ ನೀಡಿದ ಜರ್ಮನ್ ಶೆಫರ್ಡ್‌ ಶ್ವಾನ: ವೀಡಿಯೋ ಭಾರಿ ವೈರಲ್
ಭಾರತ ಮಾತ್ರವಲ್ಲ ಮೆಕ್ಸಿಕೋದಲ್ಲೂ ಅದೇ ಕತೆ, ಸದನದಲ್ಲೇ ಜುಟ್ಟು ಹಿಡಿ ಎಳೆದಾಡಿದ ನಾಯಕಿಯರು