
ಲಕ್ನೋ (ಮಾ.30): ಉತ್ತರ ಪ್ರದೇಶದ ಕುಲಪಹಾರ್ ಬಳಿ ದೆಹಲಿಗೆ ತೆರಳುತ್ತಿದ್ದ ಎಕ್ಸ್'ಪ್ರೆಸ್ ರೈಲು ಹಳಿ ತಪ್ಪಿ 22 ಮಂದಿ ಗಾಯಗೊಂಡಿದ್ದಾರೆ.
ಜಬಲ್ಪುರ- ಮಹಾಕೌಶಲ್ ಎಕ್ಸ್'ಪ್ರೆಸ್'ನ 8 ಬೋಗಿಗಳು ಇಂದು ಬೆಳಗ್ಗೆ ಹಳಿ ತಪ್ಪಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಕುರಿತು ತನಿಖೆ ನಡೆಸುವಂತೆ ರೈಲ್ವೇ ಇಲಾಖೆ ರಾಜ್ಯ ಸಚಿವ ಮನೋಜ್ ಸಿನ್ಹಾ ಆದೇಶಿಸಿದ್ದಾರೆ.
ಘಟನೆ ಹಿಂದೆ ಭಯೋತ್ಪಾದಕರ ಕೃತ್ಯವಿದೆಯೆಂದು ಪರಿಶೀಲಿಸಲು ಉಗ್ರ ನಿಗ್ರಹ ದಳ (ಏಟಿಎಸ್) ಕೂಡಾ ಭೇಟಿ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.