ಹುತಾತ್ಮ ಯೋಧ ಅಕ್ಷಯ್ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ

Published : Dec 01, 2016, 11:35 AM ISTUpdated : Apr 11, 2018, 01:12 PM IST
ಹುತಾತ್ಮ ಯೋಧ ಅಕ್ಷಯ್ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ

ಸಾರಾಂಶ

ಯೋಧನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಸಚಿವ ಟಿ.ಬಿ.ಜಯಚಂದ್ರ ಪರಿಹಾರ ಘೋಷಣೆ ಮಾಡಿದರು.

ಬೆಂಗಳೂರು(ಡಿ.01): ಗಡಿಯಲ್ಲಿ ಹೋರಾಡಿ, ಉಗ್ರರ ಗುಂಡಿಗೆ ಎದೆಯೊಡ್ಡಿ ವೀರಮರಣವನ್ನಪ್ಪಿದ ಬೆಂಗಳೂರಿನ ಹುತಾತ್ಮ ಯೋಧ ಅಕ್ಷಯ್​ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಯೋಧನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಸಚಿವ ಟಿ.ಬಿ.ಜಯಚಂದ್ರ ಪರಿಹಾರ ಘೋಷಣೆ ಮಾಡಿದರು.

ಇದೇವೇಳೆ, ಮಾತನಾಡಿದ ಮೇಯರ್ ಪದ್ಮಾವತಿ, ಬಿಬಿಎಂಪಿ ವತಿಯಿಂದ ಅಕ್ಷಯ್ ಪುತ್ರಿಯ ಹೆಸರಲ್ಲಿ  ೧೦ ಲಕ್ಷ ರೂ  ಎಪ್ ಡಿ. ಇಡಲಾಗುವುದು ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯಾದ್ಯಂತ 2000 ಕೋಟಿ ವೆಚ್ಚದಲ್ಲಿ ರೈಲ್ವೆ ವಿದ್ಯುದ್ದೀಕರಣ, ಆಧುನೀಕರಣ, ಕೋಲಾರದಲ್ಲಿ ರೈಲ್ವೆ ಫ್ಯಾಕ್ಟರಿ?
ಸಂವಾದ ವೇದಿಕೆಯಲ್ಲೇ ಪತ್ರಕರ್ತನನ್ನೇ ಎತ್ತಿ ಕೆಳಕ್ಕುರುಳಿಸಿದ ಬಾಬಾ ರಾಮ್‌ದೇವ್,ರಸ್ಲಿಂಗ್ ವಿಡಿಯೋ