ಮೋದಿ ಸಮಾವೇಶಕ್ಕೆ ಪೆಂಡಾಲ್ ಸಾಗಿಸುತ್ತಿದ್ದ ಲಾರಿ ಅಪಘಾತ; ಮೂವರು ಸಾವು

First Published Apr 29, 2018, 11:34 AM IST
Highlights

ಮೋದಿ ಕಾರ್ಯಕ್ರಮಕ್ಕೆ ಹೊರಟಿದ್ದ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ  ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. 

ಬೆಂಗಳೂರು (ಏ. 29): ಮೋದಿ ಕಾರ್ಯಕ್ರಮಕ್ಕೆ ಹೊರಟಿದ್ದ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ  ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. 

ಮೇ 1 ಕ್ಕೆ ನಡೆಯುವ ಮೋದಿ ಸಮಾವೇಶಕ್ಕೆ  ಚಿತ್ರದುರ್ಗದಿಂದ ಪೆಂಡಾಲ್ ಸಾಗಿಸುತ್ತಿದ್ದ ಲಾರಿ ಹಿರಿಯಡ್ಕ ತಾಲೂಕಿನ ಪೆರ್ಡೂರು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. 
ಮೃತ ಕಾರ್ಮಿಕರ ಗುರುತು ‌ಪತ್ತೆಯಾಗಿಲ್ಲ.  ಸುಮಾರು ಹತ್ತು ಮಂದಿ‌ ಕಾರ್ಮಿಕರು ಲಾರಿಯಲ್ಲಿದ್ದರು ಎನ್ನಲಾಗಿದೆ. 
 

click me!