
ಚಂಡೀಗಢ: ದೇಶದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ತರಬೇತಿ ನೀಡಿ ಸಜ್ಜುಗೊಳಿಸಿದ್ದ ಮೂವರು ವ್ಯಕ್ತಿಗಳನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ.
ಐಎಸ್ಐ ಬೆಂಬಲಿತ ಸಂಘಟನೆಯಾಗಿರುವ ಅಂತಾರಾಷ್ಟ್ರೀಯ ಸಿಖ್ ಯುವ ಒಕ್ಕೂಟ (ಐಎಸ್ವೈಎಫ್)ದ ಜತೆ ನೇರ ಸಂಪರ್ಕ ಹೊಂದಿರುವ ಗುರುದಯಾಳ್ ಸಿಂಗ್, ಜಗ ರೂಪ್ ಸಿಂಗ್ ಹಾಗೂ ಸತ್ವಿಂದರ್ ಸಿಂಗ್ ಬಂಧಿತರು.
ಪಾಕಿಸ್ತಾನದಲ್ಲಿ ನೆಲೆಸಿರುವ ಐಎಸ್ಐಎಫ್ ಮುಖ್ಯಸ್ಥ ಲಖ್ಬೀರ್ ರೋಡ್ ಸೂಚನೆಗೆ ಮೇರೆಗೆ ಕೆಲವೊಂದು ವ್ಯಕ್ತಿಗಳ ಮೇಲೆ ದಾಳಿಗೆ ಇವರೆಲ್ಲಾ ಸಂಚು ರೂಪಿಸಿದ್ದರು ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.