
ಹರಾರೆ : ಒಂದಕ್ಕೊಂದು ಬಸ್ ಡಿಕ್ಕಿಯಾಗಿ ಸಂಭವಿಸಿದ ಭಾರೀ ಅಪಘಾತದಲ್ಲಿ 47 ಮಂದಿ ಮೃತಪಟ್ಟಿರುವ ಘಟನೆ ಜಿಂಬಾಬ್ವೆಯಲ್ಲಿ ನಡೆದಿದೆ.
ಜಿಂಬಾಬ್ವೆ ರಾಜಧಾನಿ ಹರಾರೆಗೆ ತೆರಳುತ್ತಿದ್ದ ವೇಳೆ ಮುಸಾಪೆ ನಗರದ ಬಳಿ ಅಪಘಾತ ಸಂಭವಿಸಿದೆ.
2 ಬಸ್ಸುಗಳ ನಡುವೆ ಸಂಭವಿಸಿದ ಭಾರೀ ಅಪಘಾತದಲ್ಲಿ ಒಟ್ಟು 47 ಮಂದಿ ಮೃತಪಟ್ಟಿದ್ದು, ಎರಡೂ ಬಸ್ಸುಗಳಲ್ಲಿದ್ದ ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಜಿಂಬಾಬ್ವೆ ಸಾರಿಗೆ ಸಚಿವರು ಈ ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಇದೊಂದು ದುಃಖಕರ ಸಂಗತಿ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ