
ರಾಮನಗರ(ನ.21): ಮಾಸ್ತಿಗುಡಿ ಚಿತ್ರದ ಶೂಟಿಂಗ್ ವೇಳೆ ತಿಪ್ಪಗೊಂಡನಹಳ್ಳಿ ಡ್ಯಾಂನಲ್ಲಿ ಮುಳುಗಿ ಅನಿಲ್ ಮತ್ತು ಉದಯ್ ಎಂಬ ಇಬ್ಬರು ಖಳನಟರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮತ್ತೆ 13 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ನಿರ್ಮಾಪಕ ಸುಂದರ್ ಪಿ ಗೌಡ, ನಿರ್ದೇಶಕ ನಾಗಶೇಖರ್, ಸಹ ನಿರ್ದೇಶಕ ಸಿದ್ದು, ಸಾಹಸ ನಿರ್ದೇಶಕ ರವಿವರ್ಮ, ಯೂನಿಟ್ ಮ್ಯಾನೇಜರ್ ಭರತ್`ಗೆ ಡಿಸೆಂಬರ್ ೩ ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಮಾಗಡಿ ಜೆಎಂಎಫ್`ಸಿ ಕೋರ್ಟ್ ಆದೇಶಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.