ಗಣೇಶ ಹಬ್ಬದ ವೇಳೆ ಕೋಮು ಗಲಭೆಗೆ ಸ್ಕೆಚ್ ಹಾಕಿದ್ದವರ ಬಂಧನ

Published : Sep 03, 2018, 04:11 PM ISTUpdated : Sep 09, 2018, 09:13 PM IST
ಗಣೇಶ ಹಬ್ಬದ ವೇಳೆ ಕೋಮು ಗಲಭೆಗೆ ಸ್ಕೆಚ್ ಹಾಕಿದ್ದವರ ಬಂಧನ

ಸಾರಾಂಶ

ಗಣೇಶ ಹಬ್ಬದ ವೇಳೆ ಕೋಮು ಗಲಭೆ ಉಂಟುಮಾಡಲು ಸ್ಕೆಚ್ ಹಾಕಿದ್ದ ಐವರನ್ನು ಬಂಧಿಸಲಾಗಿದೆ. ಉಗ್ರರೊಂದಿಗೂ ನಂಟು ಇಟ್ಟುಕೊಂಡಿದ್ದ ಇವರು ದಕ್ಷಿಣ ಭಾರತದಲ್ಲಿ ಕೋಮು ಗಲಭೆ ಹುಟ್ಟು ಹಾಕಲು ಯತ್ನಿಸುತ್ತಿದ್ದ ಆತಂಕಕಾರಿ ಅಂಶ ಬಹಿರಂಗವಾಗಿದೆ.

ಕೊಯಂಬತ್ತೂರು(ಸೆ.3) ಹಿಂದು ನಾಯಕರನ್ನು ಉದ್ದೇಶಪೂರ್ವಕವಾಗಿ ಹತ್ಯೆ ಮಾಡಿದ ಆರೋಪದ ಮೇಲೆ ಐದು ಜನರನ್ನು ಬಂಧಿಸಲಾಗಿದೆ. ತಮಿಳುನಾಡು ಪೊಲೀಸರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು ಗುಪ್ತಚರ ದಳದ ಮಾಹಿತಿಯನ್ನು ಆಧರಿಸಿ ಬಂಧನ ಮಾಡಲಾಗಿದೆ.

ಇವರನ್ನು ಉಗ್ರರು ಎಂದು ಸದ್ಯಕ್ಕೆ ಕರೆಯಲು ಸಾಧ್ಯವಿಲ್ಲ ಆದರೆ ಉಗ್ರ ಸಂಘಟನೆ ಐಎಸ್ ಐಎಸ್ ಜತೆ ಸಂಪರ್ಕ ಇಟ್ಟುಕೊಂಡಿದ್ದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆಪ್ಟೆಂಬರ್ 13 ಗಣೇಶ ಚತುರ್ಥಿ ವೇಳೆ ಕೋಮು ಗಲಭೆ ಹುಟ್ಟುಹಾಕಲು ತಯಾರಿ ನಡೆಸಿದ್ದರು ಎಂಬ ಆತಂಕಕಾರಿ ಅಂಶವೂ ಬಹಿರಂಗವಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಾರಿಗೆ ಇಲಾಖೆಗೆ ನಕಲಿ ವ್ಯಾಸಂಗ ಪತ್ರ ದಾಖಲೆ ನೀಡಿದರೆ ತನಿಖೆ: ಸಚಿವ ರಾಮಲಿಂಗಾರೆಡ್ಡಿ
ಡಿವೈಡರ್‌ನಿಂದ ಹಾರಿ KSRTC ಬಸ್‌ಗೆ ಡಿಕ್ಕಿಯಾದ ಕಾರ್, ಮೂರು ಸಾವು ಚೆಲ್ಲಾಪಿಲ್ಲಿಯಾದ ಮೃತದೇಹಗಳು