ತುಮಕೂರಿನಲ್ಲಿ ಅಪಘಾತ : ಬೆಂಗಳೂರಿನ ಐವರು ಸಾವು

Published : Jul 04, 2018, 08:15 PM IST
ತುಮಕೂರಿನಲ್ಲಿ ಅಪಘಾತ : ಬೆಂಗಳೂರಿನ ಐವರು ಸಾವು

ಸಾರಾಂಶ

ಮೃತರು ಬೆಂಗಳೂರಿನ ಬಯ್ಯಪ್ಪನಹಳ್ಳಿ ನಿವಾಸಿಗಳು ಪಾವಗಡದಲ್ಲಿ ನಿಶ್ಚಿತಾರ್ಥ ಮುಗಿಸಿ ವಾಪಸ್ಸಾಗುತ್ತಿದ್ದಾಗ  ಘಟನೆ

ತುಮಕೂರು[ಜು.04]: ಜಿಲ್ಲೆಯ ಮಧುಗಿರಿ ಸಮೀಪದ ಕೆರೆಗಳ ಪಾಳ್ಯದಲ್ಲಿ ಕಾರು ಹಾಗೂ ಲಾರಿ ನಡುವೆ‌ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ.

ಮುರುಳಿ‌(24) ಮಂಜುನಾಥ್ (20) ರಾಮ್ ಮೋಹನ್  (22), ಶಿವಪ್ರಸಾದ್ (23),ದಿನೇಶ್ (26) ಮೃತರು. ಎಲ್ಲರೂ ಬೆಂಗಳೂರಿನ ಬೈಯಪ್ಪನಹಳ್ಳಿ ನಿವಾಸಿಗಳಾಗಿದ್ದು ಪಾವಗಡದಲ್ಲಿ ನಿಶ್ಚಿತಾರ್ಥ ಮುಗಿಸಿ ವಾಪಸ್ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮಧುಗಿರಿ‌‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

20 ವರ್ಷಗಳ ಹಿಂದೆ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದ ವೃದ್ಧ ದಂಪತಿಯನ್ನ ಒಂದುಗೂಡಿಸಿದ ಲೋಕ ಅದಾಲತ್!
ಮೋನಿಕಾ ಜೊತೆ ಪೊಲೀಸಪ್ಪನ ಅಕ್ರಮ ಸಂಬಂಧ ಕೇಸ್‌ಗೆ ಟ್ವಿಸ್ಟ್, ಕಿಚುಕಿಚುಮಾ ಎಂದ ರೀಲ್ಸ್ ರಾಣಿ