
ಶ್ರೀನಗರ(ನ.18): ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಐವರು ಉಗ್ರರು ಹತ್ಯೆಗೀಡಾಗಿ ಓರ್ವ ವಾಯುದಳದ ಕಮಾಂಡೊ ಹುತಾತ್ಮನಾಗಿದ್ದಾನೆ.
ಗುಪ್ತದಳದ ಮಾಹಿತಿ ಮೇರೆಗೆ ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಸೇನಾಪಡೆ ಕಾರ್ಯಾಚರಣೆ ಕೈಗೊಂಡಾದ ಉಗ್ರರಿರುವುದು ಪತ್ತೆಯಾಯಿತು. ಈ ಸಂದರ್ಭದಲ್ಲಿ ಇಬ್ಬರ ನಡುವೆ ನಡೆದ ಕಾಳಗದಲ್ಲಿ ಐವರು ಉಗ್ರರು ಹತ್ಯೆಗೀಡಾದರೆ ಭಾರತೀಯ ವಾಯದಳದ ಓರ್ವ ಸೈನಿಕ ಹುತಾತ್ಮನಾಗಿದ್ದು, ರಾಷ್ಟ್ರೀಯ ರೈಫಲ್'ನ ಮತ್ತೋರ್ವ ಗಾಯಗೊಂಡಿದ್ದಾನೆ.
ಸೈನಿಕರಿಂದ ಕೊಲ್ಲಲ್'ಪಟ್ಟ ಉಗ್ರರು ಲಷ್ಕರ್ ಈ ತಯ್ಯಬಾ ಸಂಘಟನೆಯವರಾಗಿದ್ದು, ಕಾರ್ಯಾಚರಣೆ ಮುಂದುವರಿಯುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.