
ಭೋಪಾಲ್ : ಮಧ್ಯ ಪ್ರದೇಶದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರ ಇದೀಗ ಐವರು ಸಂತರಿಗೆ ಮಂತ್ರಿ ದರ್ಜೆ ಸ್ಥಾನವನ್ನು ನೀಡಿದೆ. ಈ ಬಗ್ಗೆ ಇದೀಗ ಕಾಂಗ್ರೆಸ್ ಮುಖಂಡರು ಶಿವರಾಜ್ ಸಿಂಗ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಂತ್ರಿ ದರ್ಜೆ ಸ್ಥಾನವನ್ನು ಪಡೆದುಕೊಂಡ ಪ್ರಮುಖರಾದ ನರ್ಮದಾನಂದ ಮಹಾರಾಜ್, ಹರಿಹರಾನಂದ ಮಹರಾಜ್, ಕಂಫ್ಯೂಟರ್ ಬಾಬಾ, ಬಯ್ಯು ಮಹಾರಾಜ್ ಮತ್ತು ಪಂಡಿತ್ ಯೋಗೇಂದ್ರ ಮಹಂತ್ ಅವರಾಗಿದ್ದಾರೆ.
ನರ್ಮದಾ ನದಿ ಸಮಿತಿಯಲ್ಲಿ ಸದಸ್ಯರಾಗಿ ಇವರು ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಬಗ್ಗೆ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮುಖಂಡರು ಜನರ ನಂಬಿಕೆಯನ್ನು ಬಿಜೆಪಿ ಹಾಳು ಮಾಡುತ್ತಿದೆ.
ಸಂಪೂರ್ಣವಾಗಿ ಜನರ ಭಾವನೆಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.