ಗೋರಖ್'ಪುರ ಆಸ್ಪತ್ರೆ ದುರ್ವ್ಯವಸ್ಥೆ; ಮೃತಪಟ್ಟ ಕಂದಮ್ಮಗಳ ಸಂಖ್ಯೆ 30 ರಿಂದ 60 ಕ್ಕೆ ಏರಿಕೆ

Published : Aug 12, 2017, 04:22 PM ISTUpdated : Apr 11, 2018, 01:10 PM IST
ಗೋರಖ್'ಪುರ ಆಸ್ಪತ್ರೆ ದುರ್ವ್ಯವಸ್ಥೆ; ಮೃತಪಟ್ಟ ಕಂದಮ್ಮಗಳ ಸಂಖ್ಯೆ 30 ರಿಂದ 60 ಕ್ಕೆ ಏರಿಕೆ

ಸಾರಾಂಶ

ಯೋಗಿ ಆದಿತ್ಯನಾಥ್ ಕ್ಷೇತ್ರ ಗೋರಖ್’ಪುರದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಆಕ್ಸಿಜನ್ ಸಿಲಿಂಡರ್ ಕೊರತೆಯಿಂದಾಗಿ ಮೃತಪಟ್ಟ ಮಕ್ಕಳ ಸಂಖ್ಯೆ 30 ರಿಂದ 60 ಕ್ಕೇರಿದೆ.

ನವದೆಹಲಿ (ಆ.12): ಯೋಗಿ ಆದಿತ್ಯನಾಥ್ ಕ್ಷೇತ್ರ ಗೋರಖ್’ಪುರದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಆಕ್ಸಿಜನ್ ಸಿಲಿಂಡರ್ ಕೊರತೆಯಿಂದಾಗಿ ಮೃತಪಟ್ಟ ಮಕ್ಕಳ ಸಂಖ್ಯೆ 30 ರಿಂದ 60 ಕ್ಕೇರಿದೆ.

ಕಳೆದ ಐದು ದಿನಗಳಲ್ಲಿ ಮೃತಪಟ್ಟ ಮಕ್ಕಳ ಸಂಖ್ಯೆ 60 ಎಂದು ವರದಿಯಾಗಿದೆ. ಆದರೆ ಇದನ್ನು ಉತ್ತರ ಪ್ರದೇಶ ಸರ್ಕಾರ ತಳ್ಳಿ ಹಾಕಿದೆ. ಆಕ್ಸಿಜನ್ ಪೂರೈಕೆಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿತ್ತು. ಅನಾರೋಗ್ಯ ನಿಮಿತ್ತ, ಬೇರೆ ಬೇರೆ ಕಾರಣಗಳಿಂದ ಮೃತಪಟ್ಟಿದ್ದಾರೆ ಎಂದು ಸರಕಾರ ಹೇಳಿದೆ.

ಆದರೆ ಆಮ್ಲಜನಕ ಕೊರತೆಯಿಂದಾಗಿ 21 ಮಕ್ಕಳು ಮೃತಪಟ್ಟಿದ್ದಾರೆಂದು ಪೊಲೀಸ್ ಸೂಪರಿಟೆಂಡೆಂಟ್ ನೀಡಿದ ವರದಿಯನ್ನು ಆರೋಗ್ಯ ಸಚಿವಾಲಯವೂ ಹೇಳಿದೆ.

ಜಿಲ್ಲಾಧಿಕಾರಿ ತನಿಖೆಗೆ ಆದೇಶಿಸಿದ್ದು, 24 ಗಂಟೆಯೊಳಗೆ ವರದಿ ನೀಡುವಂತೆ ಆದೇಶಿಸಲಾಗಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸದನದಲ್ಲಿ ಹೆಸರು ತಪ್ಪಾಗಿ ಹೇಳಿದರೆ ದಂಡ ಫಿಕ್ಸ್‌!
'ಬೆಳಗಾವಿ ಜಿಲ್ಲೆ ವಿಭಜನಗೆ ಅಂತಲೇ ಸಿಎಂ ಬಂದಿದ್ದರು' ಸಿದ್ದರಾಮಯ್ಯ ಮನಸಲ್ಲಿದ್ದ ಬಿಗ್ ಪ್ಲಾನ್ ಬಿಚ್ಚಿಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್!