
ಬಳ್ಳಾರಿ(ನ.01): ಬಳ್ಳಾರಿಯ ಐತಿಹಾಸಿಕ ಕೋಟೆ ಮೇಲೆ ನವಕರ್ನಾಟಕ ಯುವ ಶಕ್ತಿ ಸಂಘಟನೆ ಕಾರ್ಯಕರ್ತರು ಬೃಹತ್ ಕನ್ನಡ ಧ್ವಜ ಹಾರಿಸುವ ಮೂಲಕ ಕನ್ನಡ ರಾಜ್ಯೋತ್ಸವ ಭರ್ಜರಿಯಾಗಿ ಆಚರಿಲಾಗಿದೆ.
ಬಳ್ಳಾರಿಯ ಕೋಟೆ ಮೇಲೆ 62 ಅಡಿ ಉದ್ದದ ಬೃಹತ್ ಕನ್ನಡ ಧ್ವಜ ಹಾರಿಸುವ ಮೂಲಕ ಕಾರ್ಯಕರ್ತರು ಕನ್ನಡ ಡಿಂಡಿಮ ಮೊಳಗಿಸಿದರು.
ನವಕರ್ನಾಟಕ ಯುವಶಕ್ತಿ ಸಂಘಟನೆ ಕಾರ್ಯಕರ್ತರು 62 ಅಡಿ ಉದ್ದದ ಕನ್ನಡ ಬಾವುಟ ಹಾರಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿವ ಮೂಲಕ ಕನ್ನಡ ರಾಜ್ಯೋತ್ಸವದಲ್ಲಿ ಸಂಭ್ರಮಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.