ನಟ ದರ್ಶನ್ ಮನೆ ತೆರವಿಗೆ 7 ದಿನಗಳ ಗಡುವು ನೀಡಿದ ಜಿಲ್ಲಾಡಳಿತ

Published : Oct 14, 2016, 07:51 AM ISTUpdated : Apr 11, 2018, 01:05 PM IST
ನಟ ದರ್ಶನ್ ಮನೆ ತೆರವಿಗೆ 7 ದಿನಗಳ ಗಡುವು ನೀಡಿದ ಜಿಲ್ಲಾಡಳಿತ

ಸಾರಾಂಶ

ದರ್ಶನ್ ಮತ್ತು ಎಸ್.ಎಸ್. ಆಸ್ಪತ್ರೆಗೆ ಸ್ವಯಂ ತೆರವುಗೊಳಿಸುವಂತೆ 7 ದಿನಗಳ ಕಾಲಾವಕಾಶ ಕೊಡುತ್ತೇವೆ. ಒತ್ತುವರಿ ಪ್ರದೇಶವನ್ನು ಸರ್ಕಾರ ವಶಕ್ಕೆ ಪಡೆಯಲಾಗುವುದು ಎಂದು ಡಿಸಿ ತಿಳಿಸಿದ್ದಾರೆ.

ಬೆಂಗಳೂರು(ಅ.14): ನಟ ದರ್ಶನ್​ ಮನೆ, ಎಸ್​ಎಸ್​ ಆಸ್ಪತ್ರೆಯಿಂದ ಸರ್ಕಾರಿ ಜಾಗ ಒತ್ತುವರಿಯಾಗಿರುವುದು ಖಾತ್ರಿಯಾಗಿದೆ ಎಂದು ಬೆಂಗಳೂರಿನ ಜಿಲ್ಲಾಧಿಕಾರಿ ವಿ.ಶಂಕರ್ ಸ್ಪಷ್ಟಪಡಿಸಿದ್ದಾರೆ.

ದರ್ಶನ್ ಮತ್ತು ಎಸ್.ಎಸ್. ಆಸ್ಪತ್ರೆಗೆ ಸ್ವಯಂ ತೆರವುಗೊಳಿಸುವಂತೆ 7 ದಿನಗಳ ಕಾಲಾವಕಾಶ ಕೊಡುತ್ತೇವೆ. ಒತ್ತುವರಿ ಪ್ರದೇಶವನ್ನು ಸರ್ಕಾರ ವಶಕ್ಕೆ ಪಡೆಯಲಾಗುವುದು. ಮುಂದಿನ ಕ್ರಮ ಸರ್ಕಾರಕ್ಕೆ ಬಿಟ್ಟಿದ್ದು ಎಂದು ಡಿಸಿ ಶಂಕರ್ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

19ರ ನಂತರ ಬಂತು 40 ನಿಮಿಷದ ವಿಡಿಯೋ; ಟ್ರೆಂಡಿಂಗ್ ವೈರಲ್ ಕ್ಲಿಪ್‌ಗಾಗಿ ತೀವ್ರ ಹುಡುಕಾಟ!
ಭಾರತೀಯ ಸ್ಲೀಪರ್ ಕೋಚ್‌ ಬಸ್‌ನ ಐಷಾರಾಮಿ ಸವಲತ್ತಿಗೆ ಫಿದಾ ಆದ ವಿದೇಶಿಗ: ವೀಡಿಯೋ ವೈರಲ್