
ಕಾಬೂಲ್(ಮೇ.06): ಖಾಸಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 7 ಭಾರತೀಯ ಇಂಜಿನಿಯರ್'ಗಳನ್ನು ಬಂದೂಕುಧಾರಿ ತಾಲಿಬಾನಿಗಳು ಅಪಹರಿಸಿದ್ದಾರೆ.
ಸರ್ಕಾರಿ ನೌಕಕರೆಂದು ತಪ್ಪಾಗಿ ತಿಳಿದು ಅಫ್ಘಾನ್'ನ ಉತ್ತರ ಪ್ರಾಂತ್ಯದ ಬಾಗ್ಲಾನ್'ನಲ್ಲಿ ಅಪಹರಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಅಪಹೃತರು ಎಲೆಕ್ಟ್ರಿಕಲ್ ಇಂಜಿನಿಯರ್ಗಳಾಗಿದ್ದು ತಮ್ಮ
ಸಂಸ್ಥೆಯಿಂದ ಬೇರೆಡೆ ಸಂಚರಿಸುತ್ತಿದ್ಧಾಗ ಕಿಡ್ನ್ಯಾಪ್ ಮಾಡಲಾಗಿದೆ. ಭಾರತೀಯ ವಿದೇಶಾಂಗ ಇಲಾಖೆ ಅಪಹೃತರ ಬಿಡುಗಡೆಗೆ ಅಫ್ಘಾನ್ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.