
ಆನೇಕಲ್/ ವೆಲ್ಲೂರು[ಮಾ. 06] ಕರ್ನಾಟಕ ನೋಂದಣಿ ಕಾರು ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಗುರಿಯಾಗಿದ್ದು ಏಳು ಜನರು ದಾರುಣ ಸಾವಿಗೀಡಾಗಿದ್ದಾರೆ.
ಕರ್ನಾಟಕ ನೋಂದಣಿ ಹೊಂದಿರುವ ಡಿಸೈರ್ ಕಾರು ಹಾಗೂ ಲಾರಿ ನಡುವೆ ಡಿಕ್ಕಿಯಾಗಿದೆ. ತಮಿಳುನಾಡಿನ ವೇಲೂರು ಜಿಲ್ಲೆ ಅಂಬುರು ಬಳಿ ಲಾರಿಗೆ ಹಿಂಬದಯಿಂದ ಕಾರು ಅಪ್ಪಳಿಸಿದೆ. ಕಾರಿನಲ್ಲಿದ್ದ ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಮತ್ತು ಮೂವರು ಪುರುಷರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಸಿಇಟಿ ಬರೆಯಲು ತೆರಳುತ್ತಿದ್ದ ತಿಪಟೂರಿನ ವಿದ್ಯಾರ್ಥಿಗಳು ಅಪಘಾತಕ್ಕೆ ಬಲಿ
ಮೃತರನ್ನುಮಹಾರಾಷ್ಟ್ರ ಮೂಲದವರೆಂದು ಹೇಳಲಾಗುತ್ತಿದೆ. ವೇಲೂರು ಬಳಿಯಿರುವ ಗೋಲ್ಡನ್ ಟೆಂಪಲ್ ಗೆ ಹೋಗಿ ವಾಪಸ್ ಬರುವಾಗ ದುರಂತ ಸಂಭವಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.