
ನವದೆಹಲಿ(ನ.21): ನೋಟ್ ಬ್ಯಾನ್ಗೂ ಮೊದಲೇ ಕೇಂದ್ರ ಸರ್ಕಾರ ಕಾಳಧನಿಕರಿಗೆ ಕಪ್ಪು ಹಣವನ್ನೂ ಕೂಡ ಅಕೌಂಟ್ಗೆ ಜಮಾ ಮಾಡಿ, ಸರಿಯಾದ ತೆರಿಗೆ ಕಟ್ಟಲು ಅವಕಾಶವನ್ನ ನೀಡಿತ್ತು.
ಆದರೆ ಇದನ್ನ ಕಪ್ಪುಕುಳಗಳು ಗಣನೆಗೆ ತೆಗೆದುಕೊಂಡಿರಲಿಲ್ಲ.ಅದರ ಪರಿಣಾಮ ಈಗ ಅನುಭವಿಸುವಂತಾಗಿದೆ. ದಂಡದಿಂದ ತಪ್ಪಿಸಿಕೊಳ್ಳೋಕೆ ಕೆಲವರು ಬೇರೆಯವರಿಂದ ಹಣ ಜಮಾ ಮಾಡಿಸುವ ದಂಧೆಗೆ ಇಳಿದಿದ್ದಾರೆ.
ಆದರೆ, ಇನ್ನು ಮುಂದೆ ಮತ್ತೊಬ್ಬರ ಅಕೌಂಟ್ನಲ್ಲಿ ಜಮಾ ಮಾಡಿ, ಅವ್ರಿಗೆ ಪರ್ಸೆಂಟೇಜ್ ಲೆಕ್ಕದಲ್ಲಿ ಹಣ ನೀಡೋ ವ್ಯವಹಾರಗಳಿಗೂ ಬ್ರೇಕ್ ಬಿಳಲಿದೆ. ಏಕೆಂದರೆ ಪರ್ಸೆಂಟೇಜ್ ಆಸೆಗೆ ಮತ್ತೊಬ್ಬರ ಹಣ ಜಮಾ ಮಾಡುವಾಗ ಸಿಕ್ಕಿಬಿದ್ರೆ ದಂಡದ ಜೊತೆ 7 ವರ್ಷಗಳ ಕಾರಾಗೃಹ ಶಿಕ್ಷೆ ಆಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.