
ನವದೆಹಲಿ(ನ.29): ‘ಬ್ಯಾಂಕ್ ವಹಿವಾಟು ಮಾಹಿತಿಯನ್ನು ಅಮಿತ್ ಶಾಗೆ ಕೊಡಿ’ ಎಂದು ಬಿಜೆಪಿ ಸಂಸದರು ಮತ್ತು ಶಾಸಕರಿಗೆ ಪ್ರಧಾನಿ ನರೇಂದ್ರ ಮೋದಿ ಖಡಕ್ ಸೂಚನೆ ನೀಡಿದ್ದಾರೆ.
ನ.8ರಿಂದ ಡಿ.31ರವರೆಗಿನ ಬ್ಯಾಂಕ್ ವಹಿವಾಟಿನ ವಿವರ ಕೊಡುವಂತೆ ಬಿಜೆಪಿ ಸದಸ್ಯರಿಗೆ ಸೂಚಿಸಿರುವ ಮೋದಿ, ವಹಿವಾಟಿನ ವಿವರವನ್ನು ಜನವರಿ 1ರಂದೇ ಅಮಿತ್ ಶಾಗೆ ಸಲ್ಲಿಸಲು ಕಟ್ಟಾಜ್ಞೆ ಹೊರಡಿಸಿದ್ದಾರೆ.
ವಿಶ್ಲೇಷಕರು ಮೋದಿ ಬಿಜೆಪಿ ಸಂಸದರು ಮತ್ತು ಶಾಸಕರಿಗೆ ನೀಡಿದ ಈ ಆಜ್ಞೆ ನೋಟ್ ಬ್ಯಾನ್ ಬಳಿಕಸದ ಅತ್ಯಂತ ಮಹತ್ವದ ಹೆಜ್ಜೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.