ಚಾಲೆಂಜ್ ಮಾಡಿ ನದಿಗೆ ಹಾರಿದ ಯುವಕ ನಾಪತ್ತೆ

Published : Jul 11, 2018, 10:58 AM ISTUpdated : Jul 11, 2018, 11:02 AM IST
ಚಾಲೆಂಜ್ ಮಾಡಿ ನದಿಗೆ ಹಾರಿದ ಯುವಕ ನಾಪತ್ತೆ

ಸಾರಾಂಶ

ಕೇರಳದ ವೈನಾಡಿನಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕಪಿಲಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.  ಉಕ್ಕಿ ಹರಿಯುತ್ತಿರುವ ಕಪಿಲಾನದಿಗೆ ನಂಜನಗೂಡು ಬಳಿಯ ಹಳೆ ಸೇತುವೆಯಿಂದ ಜಿಗಿದಿದ್ದ ಓರ್ವ ಯುವಕನ ನಾಪತ್ತೆಯಾಗಿದ್ದಾನೆ.  ಯುವಕನ ಹುಡುಕಾಟದಲ್ಲಿ ಅಗ್ನಿ ಶಾಮಕ ಹಾಗೂ ಈಜು ತಜ್ಞರು ತೊಡಗಿದ್ದಾರೆ.   

ಮೈಸೂರು (ಜು. 11): ನದಿ ಪ್ರವಾಹದಲ್ಲಿ ಈಜುವ ಸಾಹಸ ಮಾಡಲು ಹೋಗಿ ಯುವಕನೊಬ್ಬ ನಾಪತ್ತೆಯಾಗಿದ್ದಾನೆ.  ಚಾಲೆಂಜ್ ಮಾಡಿ ಒಟ್ಟೊಟ್ಟಿಗೆ ಐವರು ಯುವಕರು ನಂಜನಗೂಡು ಹಳೆ ಸೇತುವೆಯಿಂದ ಜಿಗಿದಿದ್ದಾರೆ. ಐವರ ಪೈಕಿ ಓರ್ವ ನಾಪತ್ತೆಯಾಗಿದ್ದಾನೆ. 

ಕೇರಳದ ವೈನಾಡಿನಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕಪಿಲಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.  ಉಕ್ಕಿ ಹರಿಯುತ್ತಿರುವ ಕಪಿಲಾನದಿಗೆ ನಂಜನಗೂಡು ಬಳಿಯ ಹಳೆ ಸೇತುವೆಯಿಂದ ಜಿಗಿದಿದ್ದ ಓರ್ವ ಯುವಕನ ನಾಪತ್ತೆಯಾಗಿದ್ದಾನೆ.  ಯುವಕನ ಹುಡುಕಾಟದಲ್ಲಿ ಅಗ್ನಿ ಶಾಮಕ ಹಾಗೂ ಈಜು ತಜ್ಞರು ತೊಡಗಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಾಕ್ಸಿಕ್ ಸಿನಿಮಾ ರಿಲೀಸ್ ಸಮೀಪಿಸುತ್ತಿದ್ದಂತೆ ಐಟಿ ಪ್ರಕರಣದಲ್ಲಿ ನಟ ಯಶ್‌ಗೆ ಹೈಕೋರ್ಟ್ ರಿಲೀಫ್
ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ