ಜೀವಕ್ಕೆ ಕುತ್ತು ತಂದ ಆ ಒಂದು ಮುತ್ತು

Published : Oct 19, 2018, 03:16 PM IST
ಜೀವಕ್ಕೆ ಕುತ್ತು ತಂದ ಆ ಒಂದು ಮುತ್ತು

ಸಾರಾಂಶ

ಒಂದು ಮುತ್ತು ವ್ಯಕ್ತಿಯ ಜೀವಕ್ಕೆ ಕುತ್ತು ತಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಏನದು ಮುತ್ತಿನ ಕಥೆ.

ಬೆಂಗಳೂರು :  ರಾತ್ರಿ ರಸ್ತೆಯಲ್ಲೇ ಗೆಳತಿಗೆ ಕಿಸ್  ಮಾಡುತ್ತಿದ್ದ ವ್ಯಕ್ತಿಯನ್ನು ಗ್ಯಾಂಗ್ ಒಂದು ಹತ್ಯೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 

ರಾತ್ರಿ ಪಾರ್ಟಿ ಮುಗಿಸಿ ರೋಡ್ ನಲ್ಲಿ ತನ್ನ ಗೆಳತಿಗೆ ಜಗದೀಪ್ ಸಿಂಗ್ ಎನ್ನುವ ವ್ಯಕ್ತಿ ಕಿಸ್ ಕೋಡುತ್ತಿದ್ದ. ಇದನ್ನು ಕಂಡು ಚಿಟ್ಟೆ ಅಂಡ್ ಗ್ಯಾಂಗ್ ಗಲಾಟೆ ಮಾಡಿದೆ.  ಕುಡಿದು ರೋಡ್ ನಲ್ಲಿ ಕಿಸ್ ಮಾಡುತ್ತಿರಾ ಎಂದು ಜಗದೀಪ್ ಸಿಂಗ್ ಜೊತೆ ಜಗಳ ತೆಗೆದಿದ್ದು, ಅಶ್ಲೀಲವಾಗಿ ಮಾತನಾಡಿದೆ.  

ಇದೇ ವಿಚಾರಕ್ಕೆ ಸಾಕಷ್ಟು ಗಲಾಟೆಯಾಗಿದ್ದು, ಬಳಿಕ ಚಾಕುವಿನಿಂದ ಇರಿದು ಜಗದೀಪ್ ಹತ್ಯೆ ಮಾಡಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!