ಲಾಂಗ್ ಹಿಡಿದು ಬಸ್‌ಸ್ಟಾಂಡ್‌ಗೆ ಬಂದ ಮಹಿಳೆ ; ಮುಂದೇನಾಯ್ತು ನೋಡಿ

ಲಾಂಗ್ ಹಿಡಿದು ಬಸ್‌ಸ್ಟಾಂಡ್‌ಗೆ ಬಂದ ಮಹಿಳೆ ; ಮುಂದೇನಾಯ್ತು ನೋಡಿ

Published : Nov 05, 2018, 01:42 PM IST

ಮಾನಸಿಕ ಸ್ಥಿರತೆ ಕಳೆದುಕೊಂಡ ಮಹಿಳೆಯೊಬ್ಬಳು  ಲಾಂಗ್‌ ಹಿಡಿದು  ಚಿಕ್ಕಮಗಳೂರು ಕೆಎಸ್ ಆರ್ಟಿ ಸಿ ಬಸ್ ನಿಲ್ದಾಣಕ್ಕೆ ಎಂಟ್ರಿ ಕೊಟ್ಟಿರುವ ಘಟನೆ ನಿನ್ನೆ ತಡ ರಾತ್ರಿ ನಡೆದಿದೆ. ಲಾಂಗ್ ಹಿಡಿದ ಲೇಡಿ ನೋಡಿ ಪ್ರಯಾಣಿಕರು, ಬಸ್ ಸ್ಟಾಂಡ್ ಸಿಬ್ಬಂದಿ ಭಯಗೊಂಡಿದ್ದಾರೆ. ರಾತ್ರಿಯಿಡಿ ಲಾಂಗ್ ಹಿಡಿದು ಮಹಿಳೆ ಬಸ್ ಸ್ಟಾಂಡ್ ನಲ್ಲಿ ಓಡಾಡಿದ್ದಾಳೆ. ‌ಸ್ಥಳಕ್ಕೆ ‌ಬಂದ ಪೊಲೀಸರನ್ನೇ ತಲೆ ಕಡಿಯುವುದಾಗಿ ಆವಾಜ್ ಬೇರೆ ಹಾಕಿದ್ದಾಳೆ. ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. 

 

ಮಾನಸಿಕ ಸ್ಥಿರತೆ ಕಳೆದುಕೊಂಡ ಮಹಿಳೆಯೊಬ್ಬಳು  ಲಾಂಗ್‌ ಹಿಡಿದು  ಚಿಕ್ಕಮಗಳೂರು ಕೆಎಸ್ ಆರ್ಟಿ ಸಿ ಬಸ್ ನಿಲ್ದಾಣಕ್ಕೆ ಎಂಟ್ರಿ ಕೊಟ್ಟಿರುವ ಘಟನೆ ನಿನ್ನೆ ತಡ ರಾತ್ರಿ ನಡೆದಿದೆ. ಲಾಂಗ್ ಹಿಡಿದ ಲೇಡಿ ನೋಡಿ ಪ್ರಯಾಣಿಕರು, ಬಸ್ ಸ್ಟಾಂಡ್ ಸಿಬ್ಬಂದಿ ಭಯಗೊಂಡಿದ್ದಾರೆ. ರಾತ್ರಿಯಿಡಿ ಲಾಂಗ್ ಹಿಡಿದು ಮಹಿಳೆ ಬಸ್ ಸ್ಟಾಂಡ್ ನಲ್ಲಿ ಓಡಾಡಿದ್ದಾಳೆ. ‌ಸ್ಥಳಕ್ಕೆ ‌ಬಂದ ಪೊಲೀಸರನ್ನೇ ತಲೆ ಕಡಿಯುವುದಾಗಿ ಆವಾಜ್ ಬೇರೆ ಹಾಕಿದ್ದಾಳೆ. ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. 

17:31ವಿಶ್ವಕ್ಕೆ ಎದುರಾಗಿದೆಯೇ ಮೂರನೇ ಮಹಾಯುದ್ಧದ ಭೀತಿ? ಇರಾನ್ vs ಅಮೆರಿಕಾ, ಕೆಂಪು ಸಮುದ್ರದಲ್ಲಿ ರಕ್ತಪಾತ?
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
17:53Suvarna Focus: ಖಮೇನಿ ಸಾಮ್ರಾಜ್ಯಕ್ಕೆ 15 ದಿನಗಳ ಗಡುವು.. ಯುದ್ಧದ ಸುಳಿವು! ಗುಡುಗಿದ ಟ್ರಂಪ್.. ನಡುಗದ ಇರಾನ್.. ಜಗತ್ತಿಗೇ ಕಂಟಕ!
21:32Suvarna Focus: ಟ್ರಂಪ್ ಅಂತಿಮ ಎಚ್ಚರಿಕೆ.. ಬಗ್ಗುತ್ತಾ ಇರಾನ್? ಗುಡುಗಿದ ಖಮೇನಿ.. ಅಮೆರಿಕಕ್ಕೆ 3 ಭಯಾನಕ ಎಚ್ಚರಿಕೆ!
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?