ಹೋಮಕುಂಡ ಹತ್ಯೆಗೆ ಹೊಸ ಟ್ವಿಸ್ಟ್: ಪತ್ನಿ ರಾಜೇಶ್ವರಿಯ ಸಹೋದರಿಯರ ವಿರುದ್ಧ ದಾಖಲಾಗಿದೆ ದೂರು

Published : Oct 13, 2016, 03:01 AM ISTUpdated : Apr 11, 2018, 01:04 PM IST
ಹೋಮಕುಂಡ ಹತ್ಯೆಗೆ ಹೊಸ ಟ್ವಿಸ್ಟ್: ಪತ್ನಿ ರಾಜೇಶ್ವರಿಯ ಸಹೋದರಿಯರ ವಿರುದ್ಧ ದಾಖಲಾಗಿದೆ ದೂರು

ಸಾರಾಂಶ

ಭಾಸ್ಕರ ಶೆಟ್ಟರ ಮಾಲಿಕತ್ವದ ಹೋಟೇಲ್ ದುರ್ಗಾ ಇಂಟರ್ ನ್ಯಾಶನಲ್ ವಿವಾದದ ಕೇಂದ್ರ ಬಿಂದುವಾಗಿದೆ. ಕೊಲೆ ನಡೆದಾಗ ದುರ್ಗಾ ಹೊಟೇಲಿನ ಮಾಲಿಕತ್ವ  ಪತ್ನಿ ರಾಜೇಶ್ವರಿ ಹೆಸರಿನಲ್ಲಿತ್ತು. ಕೊಲೆಯ ನಂತರ ರಾಜೇಶ್ವರಿ ಹೋಟೇಲ್'ನ ಪವರ್ ಆಫ್ ಅಟರ್ನಿಯನ್ನು ರಾಜೇಶ್ವರಿ ತಾಯಿ ಸುಮತಿ ಹೆಸರಿಗೆ ಮಾಡಿದ್ದರು. ಇದಕ್ಕೆ ಭಾಸ್ಕರ ಶೆಟ್ಟರ ತಾಯಿ ಗುಲಾಬಿ ಶೆಟ್ಟಿ ಆಕ್ಷೇಪ ವ್ಯಕ್ತಪಡಿಸಿ ಕೋರ್ಟ್ ಮೊರೆ ಹೋಗಿದ್ದರು. ಈ ವೇಳೆ ರಾಜೇಶ್ವರಿಯ ಸಹೋದರಿಯರಾದ ರೂಪಾ ಮತ್ತು ರೇಣುಕಾ ಹೊಟೇಲಿಗೆ ಬಂದು ಹಣ ಕೇಳುತ್ತಿದ್ದರು ಎನ್ನಲಾಗಿದೆ. ಹಣ ನೀಡದೇ ಹೋದಾಗ ಕೊಲೆ ಬೆದರಿಕೆ ಒಡ್ಡಿದ್ದಾರೆ ಎಂದೂ ದೂರು ದಾಖಲಿಸಲಾಗಿದೆ.

ಉಡುಪಿ(ಅ.13): ಉಡುಪಿಯಲ್ಲಿ  ನಡೆದ ಭಾಸ್ಕರ ಶೆಟ್ಟಿ ಹೋಮಕುಂಡ ಹತ್ಯೆ ಪ್ರಕರಣದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇದೀಗ ನಗರ ಠಾಣೆಯಲ್ಲಿ  ಭಾಸ್ಕರ ಶೆಟ್ಟರ ಪತ್ನಿ ರಾಜೇಶ್ವರಿಯ ಸಹೋದರಿಯರಾದ ರೂಪಾ ಮತ್ತು ರೇಣುಕಾ ಎಂಬವರ ವಿರುದ್ಧ ದೂರು ದಾಖಲಾಗಿದೆ.

ಭಾಸ್ಕರ ಶೆಟ್ಟರ ಮಾಲಿಕತ್ವದ ಹೋಟೇಲ್ ದುರ್ಗಾ ಇಂಟರ್ ನ್ಯಾಶನಲ್ ವಿವಾದದ ಕೇಂದ್ರ ಬಿಂದುವಾಗಿದೆ. ಕೊಲೆ ನಡೆದಾಗ ದುರ್ಗಾ ಹೊಟೇಲಿನ ಮಾಲಿಕತ್ವ  ಪತ್ನಿ ರಾಜೇಶ್ವರಿ ಹೆಸರಿನಲ್ಲಿತ್ತು. ಕೊಲೆಯ ನಂತರ ರಾಜೇಶ್ವರಿ ಹೋಟೇಲ್'ನ ಪವರ್ ಆಫ್ ಅಟರ್ನಿಯನ್ನು ರಾಜೇಶ್ವರಿ ತಾಯಿ ಸುಮತಿ ಹೆಸರಿಗೆ ಮಾಡಿದ್ದರು. ಇದಕ್ಕೆ ಭಾಸ್ಕರ ಶೆಟ್ಟರ ತಾಯಿ ಗುಲಾಬಿ ಶೆಟ್ಟಿ ಆಕ್ಷೇಪ ವ್ಯಕ್ತಪಡಿಸಿ ಕೋರ್ಟ್ ಮೊರೆ ಹೋಗಿದ್ದರು.

ಈ ವೇಳೆ ರಾಜೇಶ್ವರಿಯ ಸಹೋದರಿಯರಾದ ರೂಪಾ ಮತ್ತು ರೇಣುಕಾ ಹೊಟೇಲಿಗೆ ಬಂದು ಹಣ ಕೇಳುತ್ತಿದ್ದರು ಎನ್ನಲಾಗಿದೆ. ಹಣ ನೀಡದೇ ಹೋದಾಗ ಕೊಲೆ ಬೆದರಿಕೆ ಒಡ್ಡಿದ್ದಾರೆ ಎಂದೂ ದೂರು ದಾಖಲಿಸಲಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಾಡಿಬಿಲ್ಡಿಂಗ್ ಚಾಂಪಿಯನ್‌ಗಳ ಪೊಲೀಸ್ ನೇಮಕಾತಿ: ವೈದ್ಯಕೀಯ ಪರೀಕ್ಷೆಯಲ್ಲಿ ಪ್ರಖ್ಯಾತ ಬಾಡಿಬಿಲ್ಡರ್‌ಗೆ ನಿರಾಸೆ
ಪ್ರೀತಿಸಿ ಮದುವೆಯಾದ ಅಂತರ್‌ಧರ್ಮೀಯ ಕೊಪ್ಪಳ ಜೋಡಿ, ತಸ್ಲೀಮಾ ಹಣೆಗೆ ಸಿಂಧೂರವಿಟ್ಟ ಕೇಶವ, ಠಾಣೆ ಮೆಟ್ಟಿಲೇರಿದ್ದೇಕೆ?