
ಕೊಲ್ಕತ್ತಾ (ಮೇ. 31): ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ಗ್ರಾಮ ಪಂಚಾಯತಿ ಚುನಾವಣೆಯ ವೇಳೆ ಉಂಟಾದ ಹಿಂಸಾಚಾರ ಮುಂದುವರಿದಿದ್ದು, ಬಿಜೆಪಿ ಕಾರ್ಯಕರ್ತನೊಬ್ಬನನ್ನು ಮರಕ್ಕೆ ನೇತುಹಾಕಿ ಹತ್ಯೆ ಮಾಡಿರುವ ಘಟನೆ ಬಲರಾಮ್ಪುರ ಪಟ್ಟಣದ ಪುರುಳಿಯಾದಲ್ಲಿ ನಡೆದಿದೆ. ಬಿಜೆಪಿ ಸೇರಿದ್ದಕ್ಕೆ ಯುವಕನನ್ನು ಹತ್ಯೆ ಮಾಡಲಾಗಿದೆ ಎಂದು ಟಿ- ಶರ್ಟ್ ಮೇಲೆ ಬರೆಯಲಾಗಿದೆ.
ಬಂಗಾಳಿಯಲ್ಲಿ ಬರೆದ ಇನ್ನೊಂದು ಪತ್ರ ಲಭ್ಯವಾಗಿದ್ದು, ‘೧೮ ವರ್ಷದಲ್ಲೇ ಬಿಜೆಪಿ ರಾಜಕೀಯ ಮಾಡಿದ್ದಕ್ಕಾಗಿ ಈ ಶಿಕ್ಷೆ ನೀಡಲಾಗಿದೆ. ಮತದಾನ ನಡೆದ ದಿನದಿಂದಲೂ ಹತ್ಯೆಗೆ ಯತ್ನಿಸಲಾಗುತ್ತಿತ್ತು. ಇಂದು ನೀನು ಸಾವನ್ನಪ್ಪಿದ್ದೀಯ’ ಎಂದು ಬರೆಯಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.