
ವಿಜಯಪುರ (ಫೆ.24): ತಿಕೋಟಾ ಮಹಿಳಾ ಸಮಾವೇಶದಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ.
ಸಮಾವೇಶಕ್ಕೆ ಬಂದಿದ್ದ ರಾಹುಲ್ ಗಾಂಧಿ ಅಭಿಮಾನಿ ಜೇಬಿಗೆ ಕಳ್ಳರು ಕತ್ತರಿ ಹಾಕಿದ್ದಾರೆ. ವಿಜಯಪುರ ತಾಲೂಕಿನ ತಿಕೋಟಾ ಪಟ್ಟಣದಲ್ಲಿ ನಡೆದ ಮಹಿಳಾ ಸಮಾವೇಶಕ್ಕೆ ರಾಹುಲ್ ಗಾಂಧಿಯನ್ನು ನೋಡೋಕೆ ಬಂದ ಬಸಪ್ಪ ಕಾಶಿ ಎಂಬುವರ ಜೇಬಿಗೆ ಜೇಬುಗಳ್ಳರು ಬ್ಲೇಡ್ ಹಾಕಿದ್ದಾರೆ. ಕಿಸೆಯಲ್ಲಿದ್ದ 10 ಸಾವಿರ ರೂಪಾಯಿ ಕದ್ದಿದ್ದಾರೆ. ಹಣ ಕಳೆದುಕೊಂಡ ಬಸಪ್ಪ ಕಾಶಿ ಕಂಗಾಲಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.