
ನವದೆಹಲಿ (ಅ.21): ಕೇಂದ್ರ ಕ್ರೀಡಾ ಸಚಿವ ವಿಜಯ್ ಗೋಯಲ್ ತೆರಿಗೆ ವಂಚನೆ ಮತ್ತು ಭ್ರಷ್ಟಾಚಾರ ಮಾಡಿದ್ದಾರೆಂದು ಆರೋಪಿಸಿ ಆಮ್ ಆದ್ಮಿ ಪಕ್ಷ ಅವರ ವಿರಿದ್ಧ ಕ್ರಿಮಿನಲ್ ದೂರು ದಾಖಲಿಸಿದೆ.
ಆಮ್ ಆದ್ಮಿ ಪಕ್ಷದ ಸಂಚಾಲಕ ದಿಲೀಪ್ ಪಾಂಡೆ ವಿಜಯ್ ಗೋಯಲ್ ಮತ್ತು ಅವರ ಪುತ್ರ ಸಿದ್ಧಾಂತ್ ಗೋಯಲ್ ತೆರಿಗೆ ಕಟ್ಟುವಲ್ಲಿ ಅಧಿಕಾರ ಬಳಸಿ ವಂಚಿಸಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.
ಪುತ್ರ ಸಿದ್ದಾಂತ್ ಗೋಯಲ್ ಒಡೆತನದ ಕಟ್ಟಡಕ್ಕೆ ತೆರಿಗೆಯನ್ನೇ ಪಾವತಿಸಿಲ್ಲ. ಅಕ್ರಮವಾಗಿ ನಡೆಸುತ್ತಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.