ಕಾಶ್ಮೀರ ಪಡೆಯುವ ವ್ಯರ್ಥ ಪ್ರಯತ್ನಗಳನ್ನು ಕೈಬಿಡಿ: ವಿಶ್ವಸಂಸ್ಥೆಯಲ್ಲಿ ಅಕ್ಬರುದ್ದೀನ್

Published : Oct 06, 2016, 02:36 AM ISTUpdated : Apr 11, 2018, 12:54 PM IST
ಕಾಶ್ಮೀರ ಪಡೆಯುವ ವ್ಯರ್ಥ ಪ್ರಯತ್ನಗಳನ್ನು ಕೈಬಿಡಿ: ವಿಶ್ವಸಂಸ್ಥೆಯಲ್ಲಿ ಅಕ್ಬರುದ್ದೀನ್

ಸಾರಾಂಶ

ನ್ಯೂಯಾರ್ಕ್ (ಅ.06): ಕಾಶ್ಮೀರವು ಭಾರತದ ಅವಿಭಾಜ್ಯ ಅಂಗ, ಅದನ್ನು ಪಡೆಯುವ ವ್ಯರ್ಥ ಪ್ರಯತ್ನಗಳನ್ನು ಕೈಬಿಡಿ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿ ಆಗಿರುವ ಸೈಯದ್ ಅಕ್ಬರುದ್ದೀನ್ ಪಾಕಿಸ್ತಾನಕ್ಕೆ ಹೇಳಿದ್ದಾರೆ.

ಹತ್ತು ದಿನಗಳ ಹಿಂದೆ ಜನರಲ್ ಅಸೆಂಬ್ಲಿ ಹಾಲ್’ನಲ್ಲಿ ನಡೆದ ಸಭೆಯಲ್ಲೂ ಪಾಕಿಸ್ತಾನದ ಆಧಾರರಹಿತ ವಾದಗಳಿಗೆ ಯಾವುದೇ ಬೆಂಬಲ ಸಿಗಲಿಲ್ಲ ಎಂಬುವುದನ್ನು ನೆನಪಿಸಿದ ಅಕ್ಬರುದ್ದೀನ್, “ಆ ವಿಚಾರದಲ್ಲಿ ಹೆಚ್ಚು ಹೇಳುವ ಅಗತ್ಯವಿಲ್ಲ, ಕಾಶ್ಮೀರವು ಭಾರತದ ಅವಿಭಾಜ್ಯ ಅಂಗ, ಅದನ್ನು ಪಡೆಯುವ ವ್ಯರ್ಥ ಪ್ರಯತ್ನಗಳನ್ನು ಕೈಬಿಡಿ” ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!