ಅಬ್ದುಲ್ ಕರೀಂ ತೆಲಗಿ ಆರೋಗ್ಯದಲ್ಲಿ ಏರುಪೇರು; ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

Published : Oct 16, 2017, 10:11 PM ISTUpdated : Apr 11, 2018, 12:59 PM IST
ಅಬ್ದುಲ್ ಕರೀಂ ತೆಲಗಿ ಆರೋಗ್ಯದಲ್ಲಿ ಏರುಪೇರು; ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ಸಾರಾಂಶ

ತೆಲಗಿ ಬಹುಕೋಟಿ ಚಾಪಾಕಾಗದ ಹಗರಣದ ಪ್ರಮುಖ ಅಪರಾಧಿ  ಸಜಾ ಖೈದಿ ಅಬ್ದುಲ್ ಕರೀಂ ತೆಲಗಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.

ಬೆಂಗಳೂರು (ಅ.16): ತೆಲಗಿ ಬಹುಕೋಟಿ ಚಾಪಾಕಾಗದ ಹಗರಣದ ಪ್ರಮುಖ ಅಪರಾಧಿ  ಸಜಾ ಖೈದಿ ಅಬ್ದುಲ್ ಕರೀಂ ತೆಲಗಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.

ಜ್ವರದಿಂದ ಬಳಲುತ್ತಿರುವ ತೆಲಗಿಯನ್ನು  ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಶುಗರ್ ಸಮಸ್ಯೆಯಿಂದ ಹಲವು ವರ್ಷಗಳಿಂದ ಬಳಲುತ್ತಿದ್ದಾರೆ.  ತೆಲಗಿ  ಆರೋಗ್ಯ  ಗಂಭೀರವಾಗಿ ಕ್ಷೀಣಿಸಿದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ  ದಾಖಲು ಮಾಡಲಾಗಿದೆ.  ವಿಕ್ಟೋರಿಯಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಬ್ದುಲ್ ಕರೀಂ ಲಾಲ್ ತೆಲಗಿ  ಬಹುಕೋಟಿ ಚಾಪಾಕಾಗದ ಹಗರಣದ ಪ್ರಕರಣದಲ್ಲಿ 2002 ರಿಂದ ಜೈಲಿನಲ್ಲಿ ಸಜಾ ಖೈದಿಯಾಗಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿಕೊಂಡ ಸೋನಿಯಾ ಗಾಂಧಿಗೆ ಕೇರಳ ಚುನಾವಣೆಯಲ್ಲಿ ಸೋಲು
ಬೆಂಗಳೂರು: 2 ಲಕ್ಷ ಬೆಲೆಯ ಗಿಳಿ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ!