ರಾತ್ರಿಯಿಡಿ ಪಾರ್ಥಿವ ಶರೀರದ ಮುಂದೆ ನಿಂತೇ ಇದ್ದ ಅಭಿಷೇಕ್

Published : Nov 27, 2018, 09:32 AM IST
ರಾತ್ರಿಯಿಡಿ ಪಾರ್ಥಿವ ಶರೀರದ ಮುಂದೆ ನಿಂತೇ ಇದ್ದ ಅಭಿಷೇಕ್

ಸಾರಾಂಶ

ತಂದೆಯ ಅಗಲಿಕೆಯಿಂದ ಕಂಗೆಟ್ಟವರಂತೆ ಕಂಡು ಬಂದ ಅಂಬರೀಷ್ ಪುತ್ರ ಅಭಿಷೇಕ್ ರಾತ್ರಿಯಿಡೀ ಪಾರ್ಥಿವ ಶರೀರದ ಎದುರು ನಿಂತೇ ಇದ್ದರು. 

ಮಂಡ್ಯ: ತಂದೆಯ ಅಗಲಿಕೆಯಿಂದ ಕಂಗೆಟ್ಟವರಂತೆ ಕಂಡು ಬಂದ ಅಂಬರೀಷ್ ಪುತ್ರ ಅಭಿಷೇಕ್ ರಾತ್ರಿಯಿಡೀ ಪಾರ್ಥಿವ ಶರೀರದ ಎದುರು ನಿಂತಿದ್ದರು. 

ಅಂತಿಮ ದರ್ಶನಕ್ಕೆ ಆಗಮಿಸುತ್ತಿದ್ದ ಜನಸಮೂಹವನ್ನು ಮೂಕವಿಸ್ಮಿತರಾಗಿ ನೋಡುತ್ತಿದ್ದರು. ಆಗಾಗ ಜನರತ್ತ ಕೈಮುಗಿದು ನಮಿಸುತ್ತಿದ್ದರು. 

ಅಭಿಮಾನಿಗಳ ಅಭಿಮಾನ ಕಂಡ ಅಭಿಷೇಕ್ ಪದೇ ಪದೇ ಕಣ್ಣೀರಿಡುತ್ತಾ ದುಃಖಿಸುತ್ತಿದ್ದರು. ಅಂತಿಮ ದರ್ಶನಕ್ಕೆ ಆಗಮಿಸಿದ ವಿಶೇಷ ಚೇತನರೊಬ್ಬರನ್ನು ಪಕ್ಕಕ್ಕೆ ಕರೆದು ಅಭಿಷೇಕ್ ತಮ್ಮ ತಂದೆಗೆ ನಮಿಸುವುದಕ್ಕೆ ನೆರವಾದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India Latest News Live: ಭಾರತದಲ್ಲಿ ಭರ್ಜರಿ ಹೂಡಿಕೆಯ ಘೋಷಣೆ ಮಾಡಿದ ದೈತ್ಯ ಕಂಪನಿಗಳು
ಬಿಜೆಪಿ ಬುರುಡೆ ಗ್ಯಾಂಗಿಂದ ಗ್ಯಾರಂಟಿ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ