ಈಶ್ವರಪ್ಪ ಪಿಎ ಕಿಡ್ನಾಪ್ ಯತ್ನ: ಆರೋಪಿ ಉಮಾಕಾಂತ್ ಬಂಧನ

Published : Aug 20, 2017, 02:45 PM ISTUpdated : Apr 11, 2018, 12:49 PM IST
ಈಶ್ವರಪ್ಪ ಪಿಎ ಕಿಡ್ನಾಪ್ ಯತ್ನ: ಆರೋಪಿ ಉಮಾಕಾಂತ್ ಬಂಧನ

ಸಾರಾಂಶ

ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಕಿಡ್ನಾಪ್ ಯತ್ನ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಮತ್ತೊಬ್ಬ ಪ್ರಮುಖ ಆರೋಪಿ ಉಮಾಕಾಂತ್​ನನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ಪ್ರಶಾಂತ್​ನ ಬಂಟ ಉಮಾಕಾಂತ್, ಯಡಿಯೂರಪ್ಪ ಪಿಎ ಸಂತೋಷ ಜತೆ ಸಂಪರ್ಕದಲ್ಲಿದ್ದನು. ಯಡಿಯೂರಪ್ಪ ನಿವಾಸದ ಡಾಲರ್ಸ್ ಕಾಲೋನಿಯಲ್ಲಿ ಸಂತೋಷ್ ಹಾಗೂ ಉಮಾಕಾಂತ್ ಭೇಟಿಯಾಗಿದ್ದರು.

ಬೆಂಗಳೂರು: ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಕಿಡ್ನಾಪ್ ಯತ್ನ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಮತ್ತೊಬ್ಬ ಪ್ರಮುಖ ಆರೋಪಿ ಉಮಾಕಾಂತ್​ನನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.

ರೌಡಿಶೀಟರ್ ಪ್ರಶಾಂತ್​ನ ಬಂಟ ಉಮಾಕಾಂತ್, ಯಡಿಯೂರಪ್ಪ ಪಿಎ ಸಂತೋಷ ಜತೆ ಸಂಪರ್ಕದಲ್ಲಿದ್ದನು. ಯಡಿಯೂರಪ್ಪ ನಿವಾಸದ ಡಾಲರ್ಸ್ ಕಾಲೋನಿಯಲ್ಲಿ ಸಂತೋಷ್ ಹಾಗೂ ಉಮಾಕಾಂತ್ ಭೇಟಿಯಾಗಿದ್ದರು.

ಈ ಹಿಂದೆ ಹಲ್ಲೆಗೊಳಗಾದ ವಿನಯ್-ಉಮಾಕಾಂತ್ ಬಗ್ಗೆ ಪ್ರಸ್ತಾಪಿಸಿದ್ರು. ಉಮಾಕಾಂತ್’ನನ್ನು ಕೋರಮಂಗಲ ಪೊಲೀಸರು ವಿಚಾರಣೆ ನಡೆಸಿದಾಗ ಎರಡು ಬಾರಿ ಯಡಿಯೂರಪ್ಪನವರ ಡಾಲರ್ಸ್ ಕಾಲೋನಿ ಮನೆಯಲ್ಲಿ ಸಂತೋಷ್’​​ನನ್ನು ಭೇಟಿಯಾಗಿರುವ ಬಗ್ಗೆ  ಬಾಯ್ಬಿಟ್ಟಿದ್ದಾನೆ.

ಸದ್ಯ ಮಹಾಲಕ್ಷ್ಮೀ ಲೇ ಔಟ್ ಪೊಲೀಸರು ಉಮಾಕಾಂತ್​ನನ್ನು ಹೆಚ್ಚಿನ ವಿಚಾರಣೆಗೆ ಠಾಣೆಗೆ ಕರೆದೊಯ್ದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್! ಖಾತೆಗೆ ಯಾವಾಗ ಬರುತ್ತೆ ಹಣ? ಇಲ್ಲಿದೆ ವಿವರ
ಪ್ರೀತಿ ವಿರೋಧಿಸಿದ ತಂದೆಯನ್ನು ಗೆಳೆಯನ ಜೊತೆ ಸೇರಿ ಮಸಣಕ್ಕೆ ಅಟ್ಟಿದ ಪಾಪಿ ಮಗಳು