ಎಸ್ಪಿ, ಬಿಎಸ್ಪಿ ನೆಲಕಚ್ಚಿದರೆ ಉ.ಪ್ರ.ಕ್ಕೆ ಅಚ್ಚೇ ದಿನ್ :ರಾಜನಾಥ್ ಸಿಂಗ್

Published : Feb 04, 2017, 12:57 PM ISTUpdated : Apr 11, 2018, 12:41 PM IST
ಎಸ್ಪಿ, ಬಿಎಸ್ಪಿ ನೆಲಕಚ್ಚಿದರೆ ಉ.ಪ್ರ.ಕ್ಕೆ ಅಚ್ಚೇ ದಿನ್ :ರಾಜನಾಥ್ ಸಿಂಗ್

ಸಾರಾಂಶ

ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಹಾಗೂ ಬಹುಜನ ಸಮಾಜ್ ಪಕ್ಷವು ಸಂಪೂರ್ಣವಾಗಿ ನೆಲಕಚ್ಚಿದ ಬಳಿಕ ಉತ್ತರ ಪ್ರದೇಶದಲ್ಲಿ ಅಚ್ಚೇ ದಿನ್ ಬರಲಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ನವದೆಹಲಿ (ಫೆ.04): ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಹಾಗೂ ಬಹುಜನ ಸಮಾಜ್ ಪಕ್ಷವು ಸಂಪೂರ್ಣವಾಗಿ ನೆಲಕಚ್ಚಿದ ಬಳಿಕ ಉತ್ತರ ಪ್ರದೇಶದಲ್ಲಿ ಅಚ್ಚೇ ದಿನ್ ಬರಲಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಮದ್ಯ ವ್ಯವಹಾರದಲ್ಲಿ ಭಾರೀ ಅನ್ಯಾಯಗಳು ನಡೆಯುತ್ತಿವೆ. ಸಮಯ ಬಂದಾಗ ಇದು ಬಹಿರಂಗವಾಗಲಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಅಚ್ಚೇದಿನ್ ಬರಲಿದೆ.  ಬಿಸೌಲಿ ಕ್ಷೇತ್ರದ ಬಿಜೆಪಿ  ಅಭ್ಯರ್ಥಿ ಕುಶಾಗ್ರ ಸಾಗರ್ ರವರಿಗೆ ಮತ ನೀಡಿ ಬೆಂಬಲಿಸುವಂತೆ ಕೇಳಿಕೊಂಡಿದ್ದಾರೆ.

 

  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಹೂದಿಗಳ 'ಬೆಳಕಿನ ಹಬ್ಬ'ದಂದೇ ಭಯೋತ್ಪಾದಕ ದಾಳಿ! ಹನುಕ್ಕಾ ಫೆಸ್ಟಿವಲ್ ಮಹತ್ವ, ಇತಿಹಾಸ ತಿಳಿಯಿರಿ
ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ, ವಿವಿಐಪಿಗೆ ಐದು ಹೆಲಿಪ್ಯಾಡ್ ವ್ಯವಸ್ಥೆ!