ರಾಯಚೂರಿನಲ್ಲಿ ಭೀಕರ ಅಪಘಾತ, ಐವರ ದುರ್ಮರಣ

Published : May 20, 2017, 03:49 PM ISTUpdated : Apr 11, 2018, 12:48 PM IST
ರಾಯಚೂರಿನಲ್ಲಿ ಭೀಕರ ಅಪಘಾತ, ಐವರ ದುರ್ಮರಣ

ಸಾರಾಂಶ

ಜವರಾಯನ ಅಟ್ಟಹಾಸಕ್ಕೆ ಒಂದೇ ಕುಟುಂಬದ ಐವರು ಯಮನಪಾದ ಸೇರಿದ್ದಾರೆ. ಇಲ್ಲಿನ ಸಿಂಧನೂರು ತಾಲೂಕಿನ ದಡೆಸುಗೂರು ಬಳಿ ಭೀಕರ ಅಪಘಾತ ಸಂಭವಿಸಿದ್ದು ಗಂಡ, ಹೆಂಡತಿ, ಮೂವರು ಮಕ್ಕಳು ಮೃತಪಟ್ಟಿದ್ದಾರೆ. ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪತಿ ಹುಸೇನಸಾಬ್, ಪತ್ನಿ ಮಾಲಾನಾ, ಮಕ್ಕಳಾದ ಸಾಬೀರಾ, ಗುಲಾಬಿ  ಹಾಗೂ 3 ವರ್ಷದ ಕಂದಮ್ಮ ಮೆಹಬೂಬ್​ ಮೃತಪಟ್ಟಿದ್ದಾರೆ.

ರಾಯಚೂರು(ಮೇ.20):  ಜವರಾಯನ ಅಟ್ಟಹಾಸಕ್ಕೆ ಒಂದೇ ಕುಟುಂಬದ ಐವರು ಯಮನಪಾದ ಸೇರಿದ್ದಾರೆ. ಇಲ್ಲಿನ ಸಿಂಧನೂರು ತಾಲೂಕಿನ ದಡೆಸುಗೂರು ಬಳಿ ಭೀಕರ ಅಪಘಾತ ಸಂಭವಿಸಿದ್ದು ಗಂಡ, ಹೆಂಡತಿ, ಮೂವರು ಮಕ್ಕಳು ಮೃತಪಟ್ಟಿದ್ದಾರೆ. ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪತಿ ಹುಸೇನಸಾಬ್, ಪತ್ನಿ ಮಾಲಾನಾ, ಮಕ್ಕಳಾದ ಸಾಬೀರಾ, ಗುಲಾಬಿ  ಹಾಗೂ 3 ವರ್ಷದ ಕಂದಮ್ಮ ಮೆಹಬೂಬ್​ ಮೃತಪಟ್ಟಿದ್ದಾರೆ.

ಮೃತರು ಕೊಪ್ಪಳ ಜಿಲ್ಲೆ ಗಂಗಾವತಿ ಮೂಲದವರಾಗಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರೆ ಇನ್ನಿಬ್ಬರು ಚಿಕಿತ್ಸೆ ಫಲಕಾರಿಯಾಗದೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಗತ್ತಿನಲ್ಲಿ ಅತಿಹೆಚ್ಚು ಮದ್ಯಪಾನ ಮಾಡುವ ದೇಶ ಯಾವುದು? ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತಾ?
ಸಿಎಂ ಹೇಳಿದ ಮೇಲೂ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ