ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಇಬ್ಬರು ಸಾವು

Published : Oct 19, 2018, 09:06 AM IST
ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಸಾರಾಂಶ

ಚಿತ್ರಹಳ್ಳಿಯ ಚಿತ್ರಲಿಂಗೇಶ್ವರ ಅಂಬಿನೋತ್ಸವಕ್ಕೆ ತೆರಳುವ ವೇಳೆ ದುರ್ಘಟನೆ ಸಂಭವಿಸಿದ್ದು, ಎತ್ತಿನಗಾಡಿಯಲ್ಲಿದ್ದ ಮಲ್ಕಾಪುರ ಗ್ರಾಮದ ಪಾಲಯ್ಯ (28), ವಿಜಿಯಪ್ಪ (30) ಎಂಬುವವರು ಮೃತಪಟ್ಟಿದ್ದು, ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಹೊಳಲ್ಕೆರೆ[ಅ.19]: ಎತ್ತಿನಗಾಡಿ ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಧಾರುಣವಾಗಿ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಚಿತ್ರಹಳ್ಳಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ಚಿತ್ರಹಳ್ಳಿಯ ಚಿತ್ರಲಿಂಗೇಶ್ವರ ಅಂಬಿನೋತ್ಸವಕ್ಕೆ ತೆರಳುವ ವೇಳೆ ದುರ್ಘಟನೆ ಸಂಭವಿಸಿದ್ದು, ಎತ್ತಿನಗಾಡಿಯಲ್ಲಿದ್ದ ಮಲ್ಕಾಪುರ ಗ್ರಾಮದ ಪಾಲಯ್ಯ (28), ವಿಜಿಯಪ್ಪ (30) ಎಂಬುವವರು ಮೃತಪಟ್ಟಿದ್ದು, ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಮಧ್ಯರಾತ್ರಿ 1 ಗಂಟೆಗೆ ಈ ಅವಘಡ ನಡೆದಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಫತ್ರೆಗೆ ದಾಖಲಿಸಲಾಗಿದೆ. ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ: ಅಹವಾಲು ಹೇಳಲು ಚೇಂಬರ್‌ಗೆ ಬಂದ ರೈತರನ್ನು ಅವಮಾನಿಸಿದ ಸಚಿವ ಮಧು ಬಂಗಾರಪ್ಪ
ಜೀವ ವಿಮೆಗಾಗಿ ಜೀವ ತೆಗೆದ: ಲಿಫ್ಟ್ ಕೇಳಿದ್ದೇ ತಪ್ಪಾಯ್ತು: ಹಂತಕ ಸಿಕ್ಕಿಬಿದ್ದಿದ್ದು ಹೇಗೆ?