ಸರ್ಜಿಕಲ್ ಸ್ಟ್ರೈಕ್ ಸಾಕ್ಷಿ ಕೇಳಿದವರಿಗೆ ಖಡಕ್ ಉತ್ತರ ಕೊಟ್ಟ ನಟ ಅಕ್ಷಯ್ ಕುಮಾರ್

Published : Oct 07, 2016, 06:15 AM ISTUpdated : Apr 11, 2018, 12:36 PM IST
ಸರ್ಜಿಕಲ್ ಸ್ಟ್ರೈಕ್ ಸಾಕ್ಷಿ ಕೇಳಿದವರಿಗೆ ಖಡಕ್ ಉತ್ತರ ಕೊಟ್ಟ ನಟ ಅಕ್ಷಯ್ ಕುಮಾರ್

ಸಾರಾಂಶ

ನವದೆಹಲಿ(ಅ.07): ಉರಿ ದಾಳಿಗೆ ಪ್ರತಿಕಾರವಾಗಿ ಭಾರತ ಸೇನೆ ನಡೆಸಿದ ಸರ್ಜಿಕಲ್ ಸ್ಟ್ರೈಕ್'ಗೆ ಸಾಕ್ಷಿ ಕೇಳಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವರಿಗೆ ನಟ ಅಕ್ಷಯ್ ಕುಮಾರ್ ಖಡಕ್ ಉತ್ತರ ಕೊಟ್ಟಿದ್ದಾರೆ. 

ಇಲ್ಲದೇ ಬಾಲಿವುಡ್ ನಲ್ಲಿ ಪಾಕ್ ನಟರನ್ನು ನಿಷೇಧಿಸುವ ಕುರಿತು ಇಲ್ಲ ಸಲ್ಲದ ಮಾತುಗಳನ್ನಾಡುತ್ತಿರುವವರಿಗೂ ನಟ ಅಕ್ಷಯ್ ಮಾತಿನ ಚಾಟಿ ಬೀಸಿದ್ದಾರೆ.

ಟ್ವೀಟರ್ ನಲ್ಲಿ ವಿಡಿಯೋ ಒಂದನ್ನು ಹಾಕಿರು ಅಕ್ಷಯ್, ಸುಮ್ಮನೆ ಕಿತ್ತಾಟ, ಟೀಕೆಗಳನ್ನೆಲ್ಲಾ ನಿಲ್ಲಿಸಿ ಹುತಾತ್ಮ ಯೋಧರ ಕುಟುಂಬಗಳ ಬಗ್ಗೆ ಹಾಗೂ ಗಡಿಯಲ್ಲಿ ದೇಶ ಕಾಯುವ ಸೈನಿಕರ ಬಗ್ಗೆ ಚಿಂತಿಸಿ, ನಿಮ್ಮ ಈ ಮಾತುಗಳು ಯಾರಿಗೂ ರುಚಿಸುತ್ತಿಲ್ಲ ಎಂದಿದ್ದಾರೆ. 

ನಮ್ಮ ಸೈನಿಕ ಇದ್ದರೆ ಮಾತ್ರ ನಾವು-ನೀವು ಅವರ ವಿಷಯದಲ್ಲಿ ರಾಜಕೀಯ ಮಾಡಿ ನಿಮ್ಮ ಬೇಳೆ ಬೇಯಿಸಿಕೊಳ್ಳ ಬೇಡಿ ಎಂದಿರುವ ಅಕ್ಷಯ್. ದಾಳಿ ಮಾಡಿದ ಯೋಧರ ಬಗ್ಗೆ ಗೌರವ ತೋರಿ ಎಂದು ಮನವಿ ಮಾಡಿದ್ದಾರೆ. 


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Cyananthus Hookeri: 158 ವರ್ಷಗಳ ಬಳಿಕ ಭಾರತದಲ್ಲಿ ಮತ್ತೆ ಅರಳಿದ ಅಪರೂಪದ ಹೂವು!
ಬಟ್ಲರ್ ಸಿಡಿಲಬ್ಬರದ ಶತಕ, ಬ್ರೂಕ್ ಅಬ್ಬರ: ಐಪಿಎಲ್‌ನಲ್ಲಷ್ಟೇ ಅಬ್ಬರಿಸುವ ಭಾರತದ ಬೌಲರ್‌ಗಳ ಚರ್ಮ ಸುಲಿದ ಇಂಗ್ಲೆಂಡ್‌