ನಟಿ ತ್ರಿಷಾ ವಿರುದ್ಧ ಪ್ರತಿಭಟನೆ

Published : Jan 14, 2017, 08:29 AM ISTUpdated : Apr 11, 2018, 12:58 PM IST
ನಟಿ ತ್ರಿಷಾ ವಿರುದ್ಧ ಪ್ರತಿಭಟನೆ

ಸಾರಾಂಶ

ಕಾಲಿವುಡ್ ಬೆಡಗಿ ತ್ರಿಶಾ ಕೃಷ್ಣನ್ ವಿರುದ್ಧ ಸಿಟ್ಟಿಗೆದ್ದಿದ್ದಾರೆ. ಪ್ರಾಣಿದಯಾ ಸಂಘದ ಪೇಟಾ ಜಾಹಿರಾತಿನಲ್ಲಿ ಕಾಣಿಸಿಕೊಂಡಿದ್ದು ತಮಿಳಿಗರ ಆಕ್ರೋಶಕ್ಕೆ ಕಾರಣವಾಗಿದೆ.

ನವದೆಹಲಿ (ಜ.14): ಕಾಲಿವುಡ್ ಬೆಡಗಿ ತ್ರಿಶಾ ಕೃಷ್ಣನ್ ವಿರುದ್ಧ ಸಿಟ್ಟಿಗೆದ್ದಿದ್ದಾರೆ. ಪ್ರಾಣಿದಯಾ ಸಂಘದ ಪೇಟಾ ಜಾಹಿರಾತಿನಲ್ಲಿ ಕಾಣಿಸಿಕೊಂಡಿದ್ದು ತಮಿಳಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಇಷ್ಟೆಲ್ಲಾ ಕೋಪಕ್ಕೆ ಕಾರಣವಾಗಿದ್ದು ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟು ಮೇಲೆ ಸುಪ್ರೀಂಕೋರ್ಟ್ ನಿಷೇಧ ಹೇರಿದ್ದು. ಇದರಲ್ಲಿ ಪೇಟಾ ಪಾತ್ರ ಪ್ರಮುಖವಾದದ್ದು ಎಂಬುದು ತಮಿಳರ ವಾದ. ಬೀದಿ ನಾಯಿಗಳನ್ನು ದತ್ತು ಪಡೆದು ಸಾಕುವಂತೆ ಪೇಟಾ ಜಾಹಿತಾರಿನಲ್ಲಿ ತ್ರಿಶಾ ಕಾಣಿಸಿಕೊಂಡಿದ್ದರು. ಈಕೆ ಕೂಡಾ ಪೇಟಾದ ಸದಸ್ಯೆ ಎಂದು ಭಾವಿಸಿರುವ ತಮಿಳರು ಶಿವಗಂಗಾದಲ್ಲಿ ಚಿತ್ರೀಕರಣದಲ್ಲಿ ತೊಡಗಿದ್ದ ತ್ರಿಷಾ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

8ನೇ ಕ್ಲಾಸ್ ಹುಡುಗಿ ಮೇಲೆ ಬಲತ್ಕಾರ, ಬೆದರಿಸಿ ಚಿನ್ನ ದೋಚಿದ್ದ 10ನೇ ಕ್ಲಾಸ್ ಹುಡುಗ ಅರೆಸ್ಟ್
ಬಿಜೆಪಿ ನಾಯಕನ ಸಂಬಂಧಿ 17ರ ಯುವಕನಿಗೆ ಚೂರಿ ಇರಿದು ಕೊಂದ ದುಷ್ಕರ್ಮಿಗಳು!