ಕರ್ನಾಟಕದ ಜನತೆ ನಿಮ್ಮ ಜೊತೆ : ಸಂತ್ರಸ್ತರಿಗೆ ಯಶ್ ನೆರವಿನ ಹಸ್ತ

ಕರ್ನಾಟಕದ ಜನತೆ ನಿಮ್ಮ ಜೊತೆ : ಸಂತ್ರಸ್ತರಿಗೆ ಯಶ್ ನೆರವಿನ ಹಸ್ತ

Published : Aug 19, 2018, 04:10 PM ISTUpdated : Sep 09, 2018, 09:07 PM IST

ರಾಜ್ಯದ ಜನತೆ ನಿಮ್ಮ ಜೊತೆ ಇದೆ ಎಂದು ನೆರೆಯಿಂದ ನಲುಗುತ್ತಿರುವ ಕೊಡಗಿನ ಜನತೆಗೆ ನಟ ಯಶ್ ಧೈರ್ಯ ತುಂಬಿದ್ದಾರೆ.  ಯಶೋ ಮಾರ್ಗ ಫೌಂಡೇಷನ್ ನಿಂದ ಜಿಲ್ಲೆಯ ದೂರದ ಪ್ರದೇಶದಲ್ಲಿ ಸಂಕಷ್ಟಕ್ಕೀಡಾಗಿರುವ ಸಂತ್ರಸ್ತರಿಗೆ ನೀರು, ಆಹಾರ, ರೈನ್ ಕೋಟ್, ಚಪ್ಪಲಿ ಸೇರಿ ಅಗತ್ಯ ವಸ್ತುಗಳನ್ನು ನೀಡಲಾಗುತ್ತಿದೆ.

  • ಯಶೋ ಮಾರ್ಗ ಫೌಂಡೇಷನ್ನಿಂದ ಸಂತ್ರಸ್ತರಿಗೆ ನೆರವಿನ ಹಸ್ತ
  • ತಂಡದ ಸದಸ್ಯರಿಂದ ಸಂತ್ರಸ್ತ ಪ್ರದೇಶಗಳಿಗೆ ಅಗತ್ಯ ವಸ್ತುಗಳ ವಿತರಣೆ
  • ಕಳೆದ ಮೂರು ದಿನಗಳಿಂದ ಪರಿಹಾರ ಸಾಮಗ್ರಿ ವಿತರಿಸುತ್ತಿರುವ ತಂಡದ ಸದಸ್ಯರು  
81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?