ಕರ್ನಾಟಕದ ಜನತೆ ನಿಮ್ಮ ಜೊತೆ : ಸಂತ್ರಸ್ತರಿಗೆ ಯಶ್ ನೆರವಿನ ಹಸ್ತ

ಕರ್ನಾಟಕದ ಜನತೆ ನಿಮ್ಮ ಜೊತೆ : ಸಂತ್ರಸ್ತರಿಗೆ ಯಶ್ ನೆರವಿನ ಹಸ್ತ

Published : Aug 19, 2018, 04:10 PM ISTUpdated : Sep 09, 2018, 09:07 PM IST

ರಾಜ್ಯದ ಜನತೆ ನಿಮ್ಮ ಜೊತೆ ಇದೆ ಎಂದು ನೆರೆಯಿಂದ ನಲುಗುತ್ತಿರುವ ಕೊಡಗಿನ ಜನತೆಗೆ ನಟ ಯಶ್ ಧೈರ್ಯ ತುಂಬಿದ್ದಾರೆ.  ಯಶೋ ಮಾರ್ಗ ಫೌಂಡೇಷನ್ ನಿಂದ ಜಿಲ್ಲೆಯ ದೂರದ ಪ್ರದೇಶದಲ್ಲಿ ಸಂಕಷ್ಟಕ್ಕೀಡಾಗಿರುವ ಸಂತ್ರಸ್ತರಿಗೆ ನೀರು, ಆಹಾರ, ರೈನ್ ಕೋಟ್, ಚಪ್ಪಲಿ ಸೇರಿ ಅಗತ್ಯ ವಸ್ತುಗಳನ್ನು ನೀಡಲಾಗುತ್ತಿದೆ.

  • ಯಶೋ ಮಾರ್ಗ ಫೌಂಡೇಷನ್ನಿಂದ ಸಂತ್ರಸ್ತರಿಗೆ ನೆರವಿನ ಹಸ್ತ
  • ತಂಡದ ಸದಸ್ಯರಿಂದ ಸಂತ್ರಸ್ತ ಪ್ರದೇಶಗಳಿಗೆ ಅಗತ್ಯ ವಸ್ತುಗಳ ವಿತರಣೆ
  • ಕಳೆದ ಮೂರು ದಿನಗಳಿಂದ ಪರಿಹಾರ ಸಾಮಗ್ರಿ ವಿತರಿಸುತ್ತಿರುವ ತಂಡದ ಸದಸ್ಯರು  
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!