ಬೆಂಗಳೂರಿನ ಪ್ರತಿಷ್ಟಿತ ಕ್ಷೇತ್ರದಿಂದ ರೂಪ ಅಯ್ಯರ್ ಸ್ಪರ್ಧೆ ?

Published : Apr 05, 2018, 04:51 PM ISTUpdated : Apr 14, 2018, 01:13 PM IST
ಬೆಂಗಳೂರಿನ ಪ್ರತಿಷ್ಟಿತ ಕ್ಷೇತ್ರದಿಂದ ರೂಪ ಅಯ್ಯರ್ ಸ್ಪರ್ಧೆ ?

ಸಾರಾಂಶ

ಬೆಂಗಳೂರಿನ ಶಾಂತಿನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದು ಈಗಾಗಲೇ ಹಲವು ಬಿಜೆಪಿ ಮುಖಂಡರನ್ನು ಭೇಟಿ ಮಾಡಿರುವ ಮಾತುಗಳು ಕೇಳಿಬರುತ್ತಿವೆ

ಚಿತ್ರನಟಿ, ನಿರ್ದೇಶಕಿ, ಬರಹಗಾರ್ತಿ ರೂಪ ಅಯ್ಯರ್ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಬೆಂಗಳೂರಿನ ಶಾಂತಿನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದು ಈಗಾಗಲೇ ಹಲವು ಬಿಜೆಪಿ ಮುಖಂಡರನ್ನು ಭೇಟಿ ಮಾಡಿರುವ ಮಾತುಗಳು ಕೇಳಿಬರುತ್ತಿವೆ.

ಆದರೆ ಮಾಜಿ ಮೇಯರ್ ಕೆ. ವೆಂಕಟೇಶ್ ಮೂರ್ತಿ ಈ ಬಾರಿ ಸ್ಪರ್ಧಿಸುವುದು ಬಹುತೇಕ ಹೆಚ್ಚಿದೆ. ಕಳೆದ ಬಾರಿ ಬಿಜೆಪಿಯಿಂದ  ಸ್ಪರ್ಧಿಸಿ 3ನೇ ಸ್ಥಾನ ಪಡೆದುಕೊಂಡಿದ್ದರು. ಪ್ರಸ್ತುತ ಶಾಂತಿನಗರವನ್ನು ಎನ್.ಎ.ಹ್ಯಾರಿಸ್ ಪ್ರತಿನಿಧಿಸುತ್ತಿದ್ದಾರೆ. 2ನೇ ಸ್ಥಾನವನ್ನು ಜೆಡಿಎಸ್'ನಿಂದ ಸ್ಪರ್ಧಿಸಿದ್ದ ಕೆ. ವಾಸುದೇವ್ ಮೂರ್ತಿ ಪಡೆದಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ
ಮಲ್ಲಿಕಾರ್ಜುನ ಖರ್ಗೆ ಹಠಾವೋ ಪ್ರಿಯಾಂಕಾ ಗಾಂಧಿ ಲಾವೋ, ಕಾಂಗ್ರೆಸ್ ಅಧ್ಯಕ್ಷ ಬದಲಾವಣೆಗೆ ಹೋರಾಟ